
ಕಾಸರಗೋಡು: ನಾಪತ್ತೆಯಾದ ಯುವಕ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಾಸರಗೋಡು ನೆಲ್ಲಿಕುಂಜೆ ಚೀರುಂಬಾ ರಸ್ತೆ ಬಳಿ ನಿವಾಸಿ ದಿ| ಕುಮಾರನ್-ಸುಗಂಧಿ ದಂಪತಿ ಪುತ್ರ ಇಂಟೀರಿಯರ್ ಡೆಕೋರೇಟರ್ ಕಾರ್ಮಿಕ ರತೀಶ್ (39) ಸಾವನ್ನಪ್ಪಿದ ವ್ಯಕ್ತಿ. ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಹುಡುಕಾಟ ಆರಂಭಿಸಿದಾಗ ಕಾಸರಗೋಡು ಹಾರ್ಬರ್ ಸಮೀಪದ ಗಾಳಿಮರದಲ್ಲಿ ಇಂದು ಬೆಳಿಗ್ಗೆ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಸರಗೋಡು ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಮೃತದೇಹವನ್ನು ಜನರಲ್ ಆಸ್ಪತ್ರೆಗೆ ಸಾಗಿಸಿದರು. ಮೃತರು …
Read more “ನಾಪತ್ತೆಯಾದ ಯುವಕ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ”
ತಿರುವನಂತಪುರ: ಶಬರಿಮಲೆ ಚಿನ್ನ ಕಳವು ವಿಷಯದಲ್ಲಿ ಆಡಳಿತ ಮತ್ತು ವಿಪಕ್ಷೀಯರ ಮಧ್ಯೆ ತೀವ್ರ ವಾಗ್ವಾದ ಉಂಟಾಗಿ ಅದು ವಿಧಾನಸಭೆಯಲ್ಲಿ ಸಂಘರ್ಷಭರಿತ ವಾತಾವರಣ ಸೃಷ್ಟಿಸಿದ ನಾಟಕೀಯ ಬೆಳವಣಿಗೆ ಇಂದು ಬೆಳಿಗ್ಗೆ ನಡೆಯಿತು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ವಿರೋಧಪಕ್ಷ ನಾಯಕ ವಿ.ಡಿ. ಸತೀಶನ್, ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆಯನ್ನು ಸರಕಾರ ಬುಡಮೇಲುಗೊಳಿಸಲೆತ್ನಿಸುತ್ತಿದೆಯೆಂದೂ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಗೆ ಸಹಜವಾದ ರೀತಿಯ ಜಾಮೀನು ಲಭಿಸುವಂತೆ ಮಾಡಲು ಮುಖ್ಯಮಂತ್ರಿಯವರ ಕಚೇರಿಗೆ ಸಹಾಯ ಲಭಿಸುತ್ತಿದೆಯೆಂದು ಆರೋಪಿಸಿದ್ದರು. ಮಾತ್ರವಲ್ಲ …





ಕಾಸರಗೋಡು: ನಾಪತ್ತೆಯಾದ ಯುವಕ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಾಸರಗೋಡು ನೆಲ್ಲಿಕುಂಜೆ ಚೀರುಂಬಾ ರಸ್ತೆ ಬಳಿ ನಿವಾಸಿ ದಿ| ಕುಮಾರನ್-ಸುಗಂಧಿ ದಂಪತಿ ಪುತ್ರ ಇಂಟೀರಿಯರ್ ಡೆಕೋರೇಟರ್ ಕಾರ್ಮಿಕ ರತೀಶ್ (39) ಸಾವನ್ನಪ್ಪಿದ

ತಿರುವನಂತಪುರ: ಶಬರಿಮಲೆ ಚಿನ್ನ ಕಳವು ವಿಷಯದಲ್ಲಿ ಆಡಳಿತ ಮತ್ತು ವಿಪಕ್ಷೀಯರ ಮಧ್ಯೆ ತೀವ್ರ ವಾಗ್ವಾದ ಉಂಟಾಗಿ ಅದು ವಿಧಾನಸಭೆಯಲ್ಲಿ ಸಂಘರ್ಷಭರಿತ ವಾತಾವರಣ ಸೃಷ್ಟಿಸಿದ ನಾಟಕೀಯ ಬೆಳವಣಿಗೆ ಇಂದು ಬೆಳಿಗ್ಗೆ ನಡೆಯಿತು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ

ಕಾಸರಗೋಡು: ಕರಂದಕ್ಕಾಡಿನಲ್ಲಿ ಸ್ಟಿಕರ್ ಕಟ್ಟಿಂಗ್ ಸಂಸ್ಥೆ ಮಾಲಕರಾಗಿದ್ದ ಪದ್ಮನಾಭ ಆಚಾರ್ಯ (59) ನಿಧನ ಹೊಂದಿದರು. ಅಸೌಖ್ಯ ತಗಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಕಳೆದ ಒಂದು ವಾರದಿಂದ ತೀವ್ರನಿಗಾ ಘಟಕದಲ್ಲಿದ್ದ ಇವರು ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ.

ಉಪ್ಪಳ: ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್ನ ಹಿಂಭಾಗಕ್ಕೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ರಾಷ್ಟಿಯ ಹೆದ್ದಾರಿ ಹನಫಿ ಬಜಾರ್ನಲ್ಲಿ ನಿನ್ನೆ ಸಂಜೆ ನಡೆದಿದೆ. ಟೆಂಪೋದಲ್ಲಿದ್ದ ಉಳ್ಳಾಲ ನಿವಾಸಿ ಬದ್ರುದ್ದೀನ್ (50), ನೌಷಾದ್

ಕಾಸರಗೋಡು: ನಾಪತ್ತೆಯಾದ ಯುವಕ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಾಸರಗೋಡು ನೆಲ್ಲಿಕುಂಜೆ ಚೀರುಂಬಾ ರಸ್ತೆ ಬಳಿ ನಿವಾಸಿ ದಿ| ಕುಮಾರನ್-ಸುಗಂಧಿ ದಂಪತಿ ಪುತ್ರ ಇಂಟೀರಿಯರ್ ಡೆಕೋರೇಟರ್ ಕಾರ್ಮಿಕ ರತೀಶ್ (39) ಸಾವನ್ನಪ್ಪಿದ

ತಿರುವನಂತಪುರ: ಶಬರಿಮಲೆ ಚಿನ್ನ ಕಳವು ವಿಷಯದಲ್ಲಿ ಆಡಳಿತ ಮತ್ತು ವಿಪಕ್ಷೀಯರ ಮಧ್ಯೆ ತೀವ್ರ ವಾಗ್ವಾದ ಉಂಟಾಗಿ ಅದು ವಿಧಾನಸಭೆಯಲ್ಲಿ ಸಂಘರ್ಷಭರಿತ ವಾತಾವರಣ ಸೃಷ್ಟಿಸಿದ ನಾಟಕೀಯ ಬೆಳವಣಿಗೆ ಇಂದು ಬೆಳಿಗ್ಗೆ ನಡೆಯಿತು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ

ಮುಂಬೈ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಎನ್ಸಿಪಿ ನೇತಾರ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(66) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜಿಲ್ಲಾ ಪರಿಷತ್ ಚುನಾವಣಾ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page