
ಕುಂಬಳೆ: ಕಳತ್ತೂರಿನಲ್ಲಿ ವ್ಯಾಪಾರಿಯ ಮನೆಯಿಂದ ಚಿನ್ನಾಭರಣ ಹಾಗೂ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವ್ಯಾಪಾರಿಯಾಗಿರುವ ಕಳತ್ತೂರು ಪಂಜಿಕಲ್ಲಿನ ಯು.ಕೆ.ಯೂಸಫ್ರ ಮನೆಯಿಂದ ಕಳವು ನಡೆದಿದೆ. ಎರಡಂತಸ್ತಿನ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಬೆಡ್ ರೂಂನ ಕಪಾಟುಗಳನ್ನು ತೆರೆದು 9 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ. ದೋಚಿದ್ದಾರೆ. ಶನಿವಾರ ರಾತ್ರಿ 7 ಗಂಟೆಯಿಂದ ನಿನ್ನೆ ಬೆಳಿಗ್ಗೆ 7 ಗಂಟೆ ಮಧ್ಯೆ ಕಳವು ನಡೆದಿರುವುದಾಗಿ ಸಂಶಯಿಸಲಾಗಿದೆ. ವಿಷಯ ತಿಳಿದು ಕುಂಬಳೆ ಪೊಲೀಸರು …
Read more “ಕಳತ್ತೂರಿನಲ್ಲಿ ವ್ಯಾಪಾರಿ ಮನೆಯಿಂದ ನಗ-ನಗದು ಕಳವು: ತನಿಖೆ ಆರಂಭ; 7 ಬೆರಳಚ್ಚುಗಳು ಪತ್ತೆ”
ಕಾಸರಗೋಡು: ಸೋಶ್ಯಲ್ ಮೀಡಿಯಾ ಇನ್ಫ್ಲುವೆನ್ಸರ್ ಚಿನ್ನು ಪಾಪು ಯಾನೆ ರೇಷ್ಮ (24)ರ ಸ್ನೇಹಿತ ಸಂದೇಶ್ (28)ರ ಸಾವು ನೇಣು ಬಿಗಿದು ಸಂಭವಿಸಿರುವುದಾಗಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ 2.30 ರ ವೇಳೆ ಸಂದೇಶ್ ಕೂಡ್ಲು ಮನ್ನಿಪ್ಪಾಡಿಯಲ್ಲಿರುವ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಸಂದೇಶ್ರ ಸ್ನೇಹಿತೆ ಆದೂರು ಆಲಂತಡ್ಕದ ಚಿನ್ನು ಪಾಪು ಯಾನೆ ರೇಷ್ಮ …





ಕುಂಬಳೆ: ಕಳತ್ತೂರಿನಲ್ಲಿ ವ್ಯಾಪಾರಿಯ ಮನೆಯಿಂದ ಚಿನ್ನಾಭರಣ ಹಾಗೂ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವ್ಯಾಪಾರಿಯಾಗಿರುವ ಕಳತ್ತೂರು ಪಂಜಿಕಲ್ಲಿನ ಯು.ಕೆ.ಯೂಸಫ್ರ ಮನೆಯಿಂದ ಕಳವು ನಡೆದಿದೆ. ಎರಡಂತಸ್ತಿನ ಮನೆಯ ಬಾಗಿಲು ಮುರಿದು

ಕಾಸರಗೋಡು: ಸೋಶ್ಯಲ್ ಮೀಡಿಯಾ ಇನ್ಫ್ಲುವೆನ್ಸರ್ ಚಿನ್ನು ಪಾಪು ಯಾನೆ ರೇಷ್ಮ (24)ರ ಸ್ನೇಹಿತ ಸಂದೇಶ್ (28)ರ ಸಾವು ನೇಣು ಬಿಗಿದು ಸಂಭವಿಸಿರುವುದಾಗಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿದುಬಂದಿದೆ. ನಿನ್ನೆ

ಕಾಸರಗೋಡು: ಬೇಕಲ್ ಪೊಲೀಸ್ ಸಬ್ ಡಿವಿಷನ್ ವ್ಯಾಪ್ತಿಯ ಕೋಲಾಹಲ ಮೂಡಿಸಿದ್ದ ಕೊಲೆ ಪ್ರಕರಣವೊಂದರ ಆರೋಪಿಯಾದ ಯುವತಿಯನ್ನು ದೌರ್ಜನ್ಯಗೈದಿರುವುದಾಗಿ ದೂರಲಾಗಿದೆ. 34ರ ಹರೆಯದ ಯುವತಿ ನೀಡಿದ ದೂರಿನಲ್ಲಿ ಪುತ್ರನ ಗೆಳೆಯನಾದ 22ರ ಹರೆಯದ ಯುವಕನ ವಿರುದ್ಧ

ಕಾಸರಗೋಡು: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಡ್ಕದಲ್ಲಿ ಖಾಸಗಿ ಬಸ್ ಚಾಲಕನಿಗೆ ಮಾರಕವಾಗಿ ಹಲ್ಲೆಗೈದ ಬಳಿಕ ದಾರಿ ಮಧ್ಯೆ ಉಪೇಕ್ಷಿಸಿದ ಘಟನೆ ನಡೆದಿದೆ. ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲುಗೊಂಡ ಚಾಲಕನಿಗೆ ಪ್ರಜ್ಞೆ ಮರಳಿರುವುದರೊಂದಿಗೆ ಘಟನೆ

ಕುಂಬಳೆ: ಕಳತ್ತೂರಿನಲ್ಲಿ ವ್ಯಾಪಾರಿಯ ಮನೆಯಿಂದ ಚಿನ್ನಾಭರಣ ಹಾಗೂ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವ್ಯಾಪಾರಿಯಾಗಿರುವ ಕಳತ್ತೂರು ಪಂಜಿಕಲ್ಲಿನ ಯು.ಕೆ.ಯೂಸಫ್ರ ಮನೆಯಿಂದ ಕಳವು ನಡೆದಿದೆ. ಎರಡಂತಸ್ತಿನ ಮನೆಯ ಬಾಗಿಲು ಮುರಿದು

ಕೊಚ್ಚಿ: ಎಳಮಕ್ಕರದಲ್ಲಿ ಪುತ್ರಿಯನ್ನು ಕೊಲೆಗೈದು ತಂದೆ ಆತ್ಮಹತ್ಯೆಗೈದ ಘಟನೆಯಲ್ಲಿ ಆತಂಕಗೊಳ್ಳುವ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದೆ. ಬಾಲಕಿ ಹಲವು ವರ್ಷಗಳಿಂದ ದೌರ್ಜನ್ಯಕ್ಕೀಡಾಗಿರುವುದಾಗಿಯೂ ಸಾವು ಸಂಭವಿಸುವ ಗಂಟೆಗಳ ಹಿಂದೆಯೂ ದೌರ್ಜನ್ಯ ನಡೆದಿದೆ ಎಂದು ಮರಣೋತ್ತರ ಪರೀಕ್ಷಾ

ನವದೆಹಲಿ: ಟಿ೨೦ ವಿಶ್ವಕಪ್ 2026ರಲ್ಲಿ ಭಾರತದ ಜೊತೆಗೆ ಆಡುವುದಿಲ್ಲವೆಂದು ಹೇಳಿದ್ದ ಪಾಕಿಸ್ತಾನ ಐಸಿಸಿ ನೀಡಿದ ಖಡಕ್ ನಿರ್ದೇಶದಿಂದಾಗಿ ಕೊನೆಗೂ ಮಂಡಿಯೂರಿ ಭಾರತದ ಜತೆಗಿನ ಪಂದ್ಯ ಆಡುವುದಾಗಿ ಘೋಷಿಸಿದೆ. ಇದರಿಂದಾಗಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಾರಿ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page