
ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ರಸ್ತೆ ಬಳಿಯ ವೆಂಕಟೇಶ ಮನೆಯ ಖ್ಯಾತ ಆಯುರ್ವೇದ ವೈದ್ಯರಾಗಿರುವ ಶಂಕರ್ರಾಜ್ ಆಲಂಪಾಡಿ (66) ನಿಧನಹೊಂದಿದರು. ಖ್ಯಾತ ಆಲಂಪಾಡಿ ಮನೆತನಕ್ಕೆ ಸೇರಿದ ದಿ| ವೆಂಕಟೇಶ್ ಶ್ಯಾನುಭೋಗ್-ಜಲಜಮ್ಮ ದಂಪತಿ ಪುತ್ರನಾಗಿರುವ ಡಾ| ಶಂಕರ್ರಾಜ್ ಆಲಂಪಾಡಿಯವರು ಖ್ಯಾತ ಮೃದಂಗ ವಿದ್ವಾನ್ ಕೂಡಾ ಅಗಿದ್ದರು. ಹಲವು ಸಂಗೀತ ಕಛೇರಿಗಳಲ್ಲೂ ಅವರು ಮೃದಂಗ ವಾದಕರಾಗಿ ಸಹಕರಿಸಿದ್ದಾರೆ. ಇವರು ಅನೇಕ ಮೃದಂಗ ಶಿಷ್ಯವೃಂದದ ವರನ್ನು ಹೊಂದಿದ್ದು ಓರ್ವ ಅಪ್ರತಿಮ ಕಲಾಸಕ್ತರೂ ಆಗಿದ್ದರು. 1983ರಿಂದ ನಾಯಮ್ಮಾರ ಮೂಲೆಯಲ್ಲಿ ಸುಪ್ರಭಾತ ಕ್ಲಿನಿಕ್ ಆರಂಭಿಸಿ …
ಕುಂಬಳೆ: ಮಾರಾಟಕ್ಕಾಗಿ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ಮಾರಕ ಮಾದಕ ದ್ರವ್ಯವಾದ 19.340 ಗ್ರಾಂ ಎಂಡಿಎಂಎಯನ್ನು ಕುಂಬಳೆ ಪೊಲೀಸರು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪೆರುಮಣ್ಣೂರು ಪಳ್ಳಕಳ್ಳಾಪ್ ಎಸ್.ಎಂ. ಮಂಜಿಲ್ನ ಸೈಯ್ಯದ್ ಅಫ್ರೀದಿ (28) ಎಂಬಾತ ನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದಕದ್ರವ್ಯ ಸಾಗಿಸುತ್ತಿದ್ದ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್ರಿಗೆ ಗುಪ್ತ ಮಾಹಿತಿ ಲಭಿಸಿತ್ತು. ಅದರಂತೆ ಎಸ್ಐ ಸನಿತ್ ಸಿ, ಎಎಸ್ಐ ಗಳಾದ ಸುಧೀಶ್, ಅತುಲ್ ರಾಮ್, …
Read more “ಮಾರಾಟಕ್ಕಾಗಿ ಸ್ಕೂಟರ್ನಲ್ಲಿ ಸಾಗಿಸುತ್ತಿದ್ದ 19.340 ಗ್ರಾಂ ಎಂಡಿಎಂಎ ಪತ್ತೆ: ಓರ್ವ ಸೆರೆ”





ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ರಸ್ತೆ ಬಳಿಯ ವೆಂಕಟೇಶ ಮನೆಯ ಖ್ಯಾತ ಆಯುರ್ವೇದ ವೈದ್ಯರಾಗಿರುವ ಶಂಕರ್ರಾಜ್ ಆಲಂಪಾಡಿ (66) ನಿಧನಹೊಂದಿದರು. ಖ್ಯಾತ ಆಲಂಪಾಡಿ ಮನೆತನಕ್ಕೆ ಸೇರಿದ ದಿ| ವೆಂಕಟೇಶ್ ಶ್ಯಾನುಭೋಗ್-ಜಲಜಮ್ಮ ದಂಪತಿ ಪುತ್ರನಾಗಿರುವ ಡಾ|

ಕುಂಬಳೆ: ಮಾರಾಟಕ್ಕಾಗಿ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ಮಾರಕ ಮಾದಕ ದ್ರವ್ಯವಾದ 19.340 ಗ್ರಾಂ ಎಂಡಿಎಂಎಯನ್ನು ಕುಂಬಳೆ ಪೊಲೀಸರು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪೆರುಮಣ್ಣೂರು ಪಳ್ಳಕಳ್ಳಾಪ್ ಎಸ್.ಎಂ. ಮಂಜಿಲ್ನ ಸೈಯ್ಯದ್

ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ

ನೀರ್ಚಾಲು: ಮುಂಡ್ಯತ್ತಡ್ಕ ಬಳಿಯ ಬಾಪಲಿಪೊನ ತೊಟ್ಟಿ ನಿವಾಸಿ ಟಿ.ಎಂ. ಅಬ್ದುಲ್ ಅಸೀಸ್ (59) ಹೃದಯಾಘಾತದಿಂದ ನಿಧನ ಹೊಂದಿದರು. ನಿನ್ನೆ ಸಂಜೆ ಮನೆಯಲ್ಲಿ ಹೃದಯಾಘಾತವುಂಟಾದ ಇವರನ್ನು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿದರೂ ಜೀವ ರಕ್ಷಿಸಲಾಗಲಿಲ್ಲ.

ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ರಸ್ತೆ ಬಳಿಯ ವೆಂಕಟೇಶ ಮನೆಯ ಖ್ಯಾತ ಆಯುರ್ವೇದ ವೈದ್ಯರಾಗಿರುವ ಶಂಕರ್ರಾಜ್ ಆಲಂಪಾಡಿ (66) ನಿಧನಹೊಂದಿದರು. ಖ್ಯಾತ ಆಲಂಪಾಡಿ ಮನೆತನಕ್ಕೆ ಸೇರಿದ ದಿ| ವೆಂಕಟೇಶ್ ಶ್ಯಾನುಭೋಗ್-ಜಲಜಮ್ಮ ದಂಪತಿ ಪುತ್ರನಾಗಿರುವ ಡಾ|

ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page