
ಬದಿಯಡ್ಕ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಭಾರೀ ಗಾತ್ರದ ಕಾಡುಕೋಣ ಪತ್ತೆಯಾಗಿದೆ. ನೀರ್ಚಾಲು ಬಳಿಯ ಕನ್ಯಪ್ಪಾಡಿಯಲ್ಲಿ ನಿನ್ನೆ ರಾತ್ರಿ 12 ಗಂಟೆ ವೇಳೆ ಕಾಡುಕೋಣ ಕಂಡುಬಂದಿದೆ. ಇಲ್ಲಿನ ಬಸ್ ಪ್ರಯಾಣಿಕರ ತಂಗುದಾಣದ ಮುಂದೆ ದೀರ್ಘ ಹೊತ್ತು ನಿಂತಿದ್ದ ಕಾಡು ಕೋಣದ ಚಿತ್ರವನ್ನು ಈ ರಸ್ತೆಯಲ್ಲಿ ಸಂಚರಿಸಿದವರು ತೆಗೆದಿದ್ದರು. ಈ ಪ್ರದೇಶದಲ್ಲಿದ್ದ ಬೀದಿ ನಾಯಿಗಳು ಕಾಡುಕೋಣವನ್ನು ಸುತ್ತುವರಿದು ದಾಳಿಗೆ ಮುಂದಾಗಿ ದ್ದವು. ಇದರಿಂದ ಕಾಡುಕೋಣ ಅಲ್ಲಿಂದ ಪರಾರಿಯಾಗಿದೆ. ಕೆಲವು ದಿನಗಳ ಹಿಂದೆಯೂ ಕನ್ಯಪ್ಪಾಡಿಯಲ್ಲಿ ಕಾಡುಕೋಣವನ್ನು ಕಂಡಿರುವುದಾಗಿ ಹೇಳಲಾಗುತ್ತಿದೆ. ಆದರೆ ಅಂದು …
ಬದಿಯಡ್ಕ: ಪುತ್ತಿಗೆ ಮುಗು ಚೇವ ಎಂಬಲ್ಲಿನ ಕೋಳಿ ಅಂಕ ಕೇಂದ್ರಕ್ಕೆ ನಿನ್ನೆ ರಾತ್ರಿ ಬದಿಯಡ್ಕ ಪೊಲೀಸರು ದಾಳಿ ನಡೆಸಿ ಕೋಳಿಅಂಕದಲ್ಲಿ ನಿರತರಾಗಿದ್ದ ಐದು ಮಂದಿಯನ್ನು ಬಂಧಿಸಿದ್ದಾರೆ. ಮಾತ್ರವಲ್ಲ 7 ಹುಂಜಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಂಬಾರ್ ನಿವಾಸಿ ಯತೀಶ್ ಬಿ. (36), ಮುಗು ನಿವಾಸಿಗಳಾದ ಬಾಬು ರೈ (70), ಸುಧಾಕರ ರೈ (48), ನಾರಾಯಣ ಕೆ. (42) ಮತ್ತು ಗಿರೀಶ್ ರೈ (40) ಎಂಬವರನ್ನು ಈ ಸಂಬಂಧ ಬಂಧಿಸಲಾಗಿದೆ.





ಬದಿಯಡ್ಕ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಭಾರೀ ಗಾತ್ರದ ಕಾಡುಕೋಣ ಪತ್ತೆಯಾಗಿದೆ. ನೀರ್ಚಾಲು ಬಳಿಯ ಕನ್ಯಪ್ಪಾಡಿಯಲ್ಲಿ ನಿನ್ನೆ ರಾತ್ರಿ 12 ಗಂಟೆ ವೇಳೆ ಕಾಡುಕೋಣ ಕಂಡುಬಂದಿದೆ. ಇಲ್ಲಿನ ಬಸ್ ಪ್ರಯಾಣಿಕರ ತಂಗುದಾಣದ ಮುಂದೆ ದೀರ್ಘ ಹೊತ್ತು

ಬದಿಯಡ್ಕ: ಪುತ್ತಿಗೆ ಮುಗು ಚೇವ ಎಂಬಲ್ಲಿನ ಕೋಳಿ ಅಂಕ ಕೇಂದ್ರಕ್ಕೆ ನಿನ್ನೆ ರಾತ್ರಿ ಬದಿಯಡ್ಕ ಪೊಲೀಸರು ದಾಳಿ ನಡೆಸಿ ಕೋಳಿಅಂಕದಲ್ಲಿ ನಿರತರಾಗಿದ್ದ ಐದು ಮಂದಿಯನ್ನು ಬಂಧಿಸಿದ್ದಾರೆ. ಮಾತ್ರವಲ್ಲ 7 ಹುಂಜಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ

ಕಲ್ಲಿಕೋಟೆ: ಶೌಚಾಲಯಕ್ಕೆ ಹೋಗಿ ಬರುತ್ತೇ ನೆಂದು ತಿಳಿಸಿ 8 ತಿಂಗಳ ಪ್ರಾಯದ ಮಗುವನ್ನು ಸಹ ಪ್ರಯಾಣಿಕನ ಕೈಯಲ್ಲಿ ನೀಡಿ ಯುವತಿ ಪರಾರಿಯಾಗಿದ್ದು, ಬಳಿಕ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆಕೆಯನ್ನು ಪತ್ತೆಹಚ್ಚಲಾಗಿದೆ. ಕಲ್ಲಿಕೋಟೆಯಿಂದ ಶೋರ್ನೂರಿಗೆ ಬೆಳಿಗ್ಗೆ

ಬೆಂಗಳೂರು: ಕೇರಳ ವಿಧಾನಸಭೆ ಮಂಡಿಸಿದ ಕಡ್ಡಾಯ ಮಲೆಯಾಳ ಮಸೂದೆ ವಿರುದ್ಧ ಕರ್ನಾಟಕ ಎಂಎಲ್ಸಿ ಬಲ್ಕೀಸ್ ಬಾನು ವಿಧಾನಪರಿಷತ್ನಲ್ಲಿ ಧ್ವನಿ ಎತ್ತಿದರು. ಕಾಸರಗೋಡು ಗಡಿನಾಡು ಪ್ರದೇಶದ ಕನ್ನಡಿಗರ ಸಮಸ್ಯೆಗಳ ಬಗ್ಗೆ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ

ಬದಿಯಡ್ಕ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಭಾರೀ ಗಾತ್ರದ ಕಾಡುಕೋಣ ಪತ್ತೆಯಾಗಿದೆ. ನೀರ್ಚಾಲು ಬಳಿಯ ಕನ್ಯಪ್ಪಾಡಿಯಲ್ಲಿ ನಿನ್ನೆ ರಾತ್ರಿ 12 ಗಂಟೆ ವೇಳೆ ಕಾಡುಕೋಣ ಕಂಡುಬಂದಿದೆ. ಇಲ್ಲಿನ ಬಸ್ ಪ್ರಯಾಣಿಕರ ತಂಗುದಾಣದ ಮುಂದೆ ದೀರ್ಘ ಹೊತ್ತು

ಕಲ್ಲಿಕೋಟೆ: ಶೌಚಾಲಯಕ್ಕೆ ಹೋಗಿ ಬರುತ್ತೇ ನೆಂದು ತಿಳಿಸಿ 8 ತಿಂಗಳ ಪ್ರಾಯದ ಮಗುವನ್ನು ಸಹ ಪ್ರಯಾಣಿಕನ ಕೈಯಲ್ಲಿ ನೀಡಿ ಯುವತಿ ಪರಾರಿಯಾಗಿದ್ದು, ಬಳಿಕ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆಕೆಯನ್ನು ಪತ್ತೆಹಚ್ಚಲಾಗಿದೆ. ಕಲ್ಲಿಕೋಟೆಯಿಂದ ಶೋರ್ನೂರಿಗೆ ಬೆಳಿಗ್ಗೆ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page