
ಕಾಸರಗೋಡು: ಬಸ್ ಪ್ರಯಾಣ ಮಧ್ಯೆ ವೃದ್ದ ಕುಸಿದು ಬಿದ್ದು ಮೃತಪಟ್ಟರು. ಮೂನಾಡ್ ಪೇತಾಳಂಕಯದಲ್ಲಿ ವಾಸಿಸುವ ಎಂ.ಕೆ. ರವೀಂದ್ರನ್ (65) ಕುಸಿದು ಬಿದ್ದು ಮೃತಪಟ್ಟವರು. ನಿನ್ನೆ ರಾತ್ರಿ 7.30ರ ವೇಳೆ ಘಟನೆ ನಡೆದಿದೆ. ಪೊಯಿನಾಚಿಯಿಂದ ಕುಂಡಂಗುಳಿಗಿರುವ ಖಾಸಗಿ ಬಸ್ನಲ್ಲಿ ಪೆರ್ಲಡ್ಕ ಬಸ್ ನಿಲ್ದಾಣದಿಂದ ರವೀಂದ್ರನ್ ಬಸ್ಗೇರಿದ್ದರು. ಕೊನೆಯ ಸ್ಟೋಪ್ ಆದ ಕುಂಡಂಗುಳಿಗೆ ಬಸ್ ತಲುಪಿದಾಗ ಇತರ ಪ್ರಯಾಣಿಕರೆಲ್ಲ ಇಳಿದು ಹೋದರೂ ಇವರು ಮಾತ್ರ ಇಳಿದಿರಲಿಲ್ಲ. ಸೀಟಿನಲ್ಲಿ ಕುಳಿತಿದ್ದ ಇವರನ್ನು ನಿರ್ವಾಹಕ ತಟ್ಟಿ ಕರೆದರು. ಆದರೂ ಮಿಸುಕಾಡಲಿಲ್ಲ. ಶಂಕೆ ತೋರಿ …
ಬದಿಯಡ್ಕ: ಡ್ರೈವಿಂಗ್ ಟೆಸ್ಟ್ಗೆಂದು ತಿಳಿಸಿ ಮನೆಯಿಂದ ಹೋದ ಯುವತಿ ನಾಪತ್ತೆಯಾಗಿ ರುವುದಾಗಿ ಮನೆಯವರು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದಾರೆ. ನೆಕ್ರಾಜೆ ನೆಲ್ಲಿಕಟ್ಟೆಯ ಪರಿಸರ ನಿವಾಸಿಯಾಗಿರುವ 31ರ ಹರೆಯದ ಯುವತಿ ನಾಪತ್ತೆಯಾಗಿ ರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ವಿದ್ಯಾನಗರದಲ್ಲಿ ಡ್ರೈವಿಂಗ್ ಟೆಸ್ಟ್ ಇದೆಯೆಂದು ತಿಳಿಸಿ ನಿನ್ನೆ ಬೆಳಿಗ್ಗೆ 7 ಗಂಟೆಗೆ ಮನೆಯಿಂದ ಹೋದ ಯುವತಿ ನಂತರ ಮನೆಗೆ ಹಿಂತಿರುಗಿಲ್ಲವೆಂದು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದರಂತೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.





ಕಾಸರಗೋಡು: ಬಸ್ ಪ್ರಯಾಣ ಮಧ್ಯೆ ವೃದ್ದ ಕುಸಿದು ಬಿದ್ದು ಮೃತಪಟ್ಟರು. ಮೂನಾಡ್ ಪೇತಾಳಂಕಯದಲ್ಲಿ ವಾಸಿಸುವ ಎಂ.ಕೆ. ರವೀಂದ್ರನ್ (65) ಕುಸಿದು ಬಿದ್ದು ಮೃತಪಟ್ಟವರು. ನಿನ್ನೆ ರಾತ್ರಿ 7.30ರ ವೇಳೆ ಘಟನೆ ನಡೆದಿದೆ. ಪೊಯಿನಾಚಿಯಿಂದ ಕುಂಡಂಗುಳಿಗಿರುವ

ಬದಿಯಡ್ಕ: ಡ್ರೈವಿಂಗ್ ಟೆಸ್ಟ್ಗೆಂದು ತಿಳಿಸಿ ಮನೆಯಿಂದ ಹೋದ ಯುವತಿ ನಾಪತ್ತೆಯಾಗಿ ರುವುದಾಗಿ ಮನೆಯವರು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದಾರೆ. ನೆಕ್ರಾಜೆ ನೆಲ್ಲಿಕಟ್ಟೆಯ ಪರಿಸರ ನಿವಾಸಿಯಾಗಿರುವ 31ರ ಹರೆಯದ ಯುವತಿ ನಾಪತ್ತೆಯಾಗಿ ರುವುದಾಗಿ ಪೊಲೀಸರಿಗೆ ನೀಡಿದ

ಬದಿಯಡ್ಕ: ಪ್ರಾಕ್ಟಿಕಲ್ ಪರೀಕ್ಷೆಗೆಂದು ತಿಳಿಸಿ ಮನೆಯಿಂದ ಹೋದ 17 ವರ್ಷದ ಪ್ಲಸ್ಟು ವಿದ್ಯಾರ್ಥಿನಿ ನಾಪತ್ತೆಯಾಗಿರು ವುದಾಗಿ ತಾಯಿ ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಗೊಳಪಟ್ಟ ಪ್ರದೇಶ ನಿವಾಸಿ ಹಾಗೂ ಕಾಸರಗೋಡಿನ

ಉಪ್ಪಳ: ಮನೆಯೊಳಗೆ ಬಿದ್ದು ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಬಾಯಾರು ಸಜಂಕಿಲ ಕೋಡಿಯಡ್ಕ ನಿವಾಸಿ ಅನಂತ ಪದ್ಮನಾಭ ಎಂಬವರ ಪತ್ನಿ ಗಂಗ (37) ಮೃತಪಟ್ಟ ಯುವತಿ. ಈ ತಿಂಗಳ 8ರಂದು ಮುಂಜಾನೆ ಇವರು ಮನೆಯೊಳಗೆ

ಕಾಸರಗೋಡು: ಬಸ್ ಪ್ರಯಾಣ ಮಧ್ಯೆ ವೃದ್ದ ಕುಸಿದು ಬಿದ್ದು ಮೃತಪಟ್ಟರು. ಮೂನಾಡ್ ಪೇತಾಳಂಕಯದಲ್ಲಿ ವಾಸಿಸುವ ಎಂ.ಕೆ. ರವೀಂದ್ರನ್ (65) ಕುಸಿದು ಬಿದ್ದು ಮೃತಪಟ್ಟವರು. ನಿನ್ನೆ ರಾತ್ರಿ 7.30ರ ವೇಳೆ ಘಟನೆ ನಡೆದಿದೆ. ಪೊಯಿನಾಚಿಯಿಂದ ಕುಂಡಂಗುಳಿಗಿರುವ

ಕೊಚ್ಚಿ: ಎಳಮಕ್ಕರದಲ್ಲಿ ಪುತ್ರಿಯನ್ನು ಕೊಲೆಗೈದು ತಂದೆ ಆತ್ಮಹತ್ಯೆಗೈದ ಘಟನೆಯಲ್ಲಿ ಆತಂಕಗೊಳ್ಳುವ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದೆ. ಬಾಲಕಿ ಹಲವು ವರ್ಷಗಳಿಂದ ದೌರ್ಜನ್ಯಕ್ಕೀಡಾಗಿರುವುದಾಗಿಯೂ ಸಾವು ಸಂಭವಿಸುವ ಗಂಟೆಗಳ ಹಿಂದೆಯೂ ದೌರ್ಜನ್ಯ ನಡೆದಿದೆ ಎಂದು ಮರಣೋತ್ತರ ಪರೀಕ್ಷಾ

ನವದೆಹಲಿ: ಟಿ೨೦ ವಿಶ್ವಕಪ್ 2026ರಲ್ಲಿ ಭಾರತದ ಜೊತೆಗೆ ಆಡುವುದಿಲ್ಲವೆಂದು ಹೇಳಿದ್ದ ಪಾಕಿಸ್ತಾನ ಐಸಿಸಿ ನೀಡಿದ ಖಡಕ್ ನಿರ್ದೇಶದಿಂದಾಗಿ ಕೊನೆಗೂ ಮಂಡಿಯೂರಿ ಭಾರತದ ಜತೆಗಿನ ಪಂದ್ಯ ಆಡುವುದಾಗಿ ಘೋಷಿಸಿದೆ. ಇದರಿಂದಾಗಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಾರಿ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page