
ಕಾಸರಗೋಡು: ಸ್ವಿಮ್ಮಿಂಗ್ ಪೂಲ್ನ ಕೆಲಸದ ಮಧ್ಯೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಯುವಕ ಶಾಕ್ ತಗಲಿ ದಾರುಣವಾಗಿ ಮೃತಪಟ್ಟ ಘಟನೆ ಜರಗಿದೆ. ಬೆಳ್ಳೂರು ಮುಕುಡಂಗೋಳಿ ನಿವಾಸಿ ಚಿಕ್ಕಪ್ಪ ರೈ- ರತ್ನಾವತಿ ದಂಪತಿ ಪುತ್ರ ಪ್ರಭಾಕರ ರೈ (39) ಮೃತಪಟ್ಟ ಯುವಕ. ಮಧೂರು, ಪಟ್ಲ ಸರಕಾರಿ ಶಾಲೆ ಸಮೀಪದ ಅಬ್ದುಲ್ಲ ಎಂಬವರ ಮನೆ ಅಂಗಳದ ಈಜು ಕೊಳದಲ್ಲಿ ದುರಂತ ಸಂಭವಿಸಿದೆ. ನಿನ್ನೆ ಸಂಜೆ 4 ಗಂಟೆಗೆ ಸಂಭವಿಸಿದ ದುರಂತದ ಬಗ್ಗೆ ಗಮನಕ್ಕೆ ಬಂದದ್ದು ರಾತ್ರಿಯಲ್ಲಾಗಿದೆ. ಅಗ್ನಿಶಾಮಕ ದಳ ತಲುಪಿ ಪ್ರಭಾಕರ್ …
ಮುಳ್ಳೇರಿಯ: ಪೇಟೆಯಲ್ಲಿ ಹಲವು ವರ್ಷಗಳಿಂದ ಹೋಟೆಲ್ ನಡೆಸುತ್ತಿದ್ದ ಗಾಡಿಗುಡ್ಡೆ ರಸ್ತೆ ನಿವಾಸಿ ಕೆ. ನಾರಾಯಣ ನಾಕ್ (98) ನಿಧನ ಹೊಂದಿದರು. ಮೃತರು ಮಕ್ಕಳಾದ ಶಾರದಾ, ಮಾಲಿನಿ, ಪುಷ್ಪ, ಶಶಿಧರನ್ (ಹೋಟೆಲ್ ದುರ್ಗ ಮುಳ್ಳೇರಿಯ), ಅಳಿಯಂದಿರಾದ ರಾಜು, ಸುಧಾಕರನ್, ಸೊಸೆ ಸೌಜನ್ಯ, ಸಹೋದರಿ ಲೀಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಪತ್ನಿ ಲಲಿತ, ಓರ್ವ ಅಳಿಯ ಸುರೇಂದ್ರ, ಸಹೋದರ ರಾದ ಬಾಬು ನಾಕ್, ನಾರಾ ಯಣ, ಸಹೋದರಿ ರಾಜೀವಿ ಈ ಹಿಂದೆ ನಿಧನ ಹೊಂದಿದ್ದಾರೆ.





ಕಾಸರಗೋಡು: ಸ್ವಿಮ್ಮಿಂಗ್ ಪೂಲ್ನ ಕೆಲಸದ ಮಧ್ಯೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಯುವಕ ಶಾಕ್ ತಗಲಿ ದಾರುಣವಾಗಿ ಮೃತಪಟ್ಟ ಘಟನೆ ಜರಗಿದೆ. ಬೆಳ್ಳೂರು ಮುಕುಡಂಗೋಳಿ ನಿವಾಸಿ ಚಿಕ್ಕಪ್ಪ ರೈ- ರತ್ನಾವತಿ ದಂಪತಿ ಪುತ್ರ ಪ್ರಭಾಕರ ರೈ

ಮುಳ್ಳೇರಿಯ: ಪೇಟೆಯಲ್ಲಿ ಹಲವು ವರ್ಷಗಳಿಂದ ಹೋಟೆಲ್ ನಡೆಸುತ್ತಿದ್ದ ಗಾಡಿಗುಡ್ಡೆ ರಸ್ತೆ ನಿವಾಸಿ ಕೆ. ನಾರಾಯಣ ನಾಕ್ (98) ನಿಧನ ಹೊಂದಿದರು. ಮೃತರು ಮಕ್ಕಳಾದ ಶಾರದಾ, ಮಾಲಿನಿ, ಪುಷ್ಪ, ಶಶಿಧರನ್ (ಹೋಟೆಲ್ ದುರ್ಗ ಮುಳ್ಳೇರಿಯ), ಅಳಿಯಂದಿರಾದ

ಉಪ್ಪಳ: ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಚಕ್ಕಿಗುಡ್ಡೆ ನಿವಾಸಿ ಚಂದ್ರಹಾಸರ ಪತ್ನಿ ಗೀತಾ (53) ಮೃತಪಟ್ಟ ದುರ್ದೈವಿಯಾ ಗಿದ್ದಾರೆ. ನಿನ್ನೆ ಮಧ್ಯಾಹ್ನ 12 ಗಂಟೆ ವೇಳೆ ಇವರು ಬಾವಿಯಲ್ಲಿ ಬಿದ್ದಿರುವುದನ್ನು

ಕುಂಬಳೆ: ಮದ್ಯ ಸೇವಿಸಿ ವಾಹನ ಚಲಾಯಿಸಿದ ಆರೋಪದಂತೆ ಪೊಲೀಸರು ನೋಟೀಸು ನೀಡಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಲಾರಿ ಚಾಲಕ ವಿಷ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ. ಪುತ್ತಿಗೆ ಕಟ್ಟತ್ತಡ್ಕ ಎಕ್ಸ್ಚೇಂಜ್ ರಸ್ತೆಯ ವಸಂತ ನಾಯ್ಕ್ರ ಪುತ್ರ

ಕಾಸರಗೋಡು: ಸ್ವಿಮ್ಮಿಂಗ್ ಪೂಲ್ನ ಕೆಲಸದ ಮಧ್ಯೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಯುವಕ ಶಾಕ್ ತಗಲಿ ದಾರುಣವಾಗಿ ಮೃತಪಟ್ಟ ಘಟನೆ ಜರಗಿದೆ. ಬೆಳ್ಳೂರು ಮುಕುಡಂಗೋಳಿ ನಿವಾಸಿ ಚಿಕ್ಕಪ್ಪ ರೈ- ರತ್ನಾವತಿ ದಂಪತಿ ಪುತ್ರ ಪ್ರಭಾಕರ ರೈ

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page