
ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು. ಮೃತರು ಪತ್ನಿ ಸುಮಿತ್ರ, ಮಕ್ಕಳಾದ ಮಮತ, ಮಹೇಶ್, ಚೈತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸುವ ಮೊದಲೇ ಅವರನ್ನು ಹತ್ಯೆಗೈಯ್ಯಲು ದಾಳಿಕೋರರು ಸ್ಕೆಚ್ ಹಾಕಿದ್ದು ಅದು ವಿಫಲಗೊಂಡಾಗ ಅವರ ಆಪ್ತನನ್ನೇ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಈ ಘಟನೆ ರಾಜ್ಯದ ರಾಜಕೀಯ ವಾತಾವರಣವನ್ನು ಇನ್ನಷ್ಟು ಕದಡಿಸುವಂತೆ ಮಾಡಿದೆ. ನಿಯುಕ್ತ ಮುಖ್ಯಮಂತ್ರಿ ಸುವೇಂದು ಅಧಿಕಾರಿಯ ಆಪ್ತ …

ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು.

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಬದಿಯಡ್ಕ: ಪಳ್ಳತ್ತಡ್ಕದಲ್ಲಿ ಹಲವು ವರ್ಷಗಳಿಂದ ವ್ಯಾಪಾರಿ ಯಾಗಿರುವ ಅಬ್ದುಲ್ ಶರೀಫ್ (54) ನಿಧನ ಹೊಂದಿದರು. ಅಸೌಖ್ಯ ತಗಲಿ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂದು ಮುಂಜಾನೆ ನಿಧನ ಸಂಭವಿಸಿದೆ. ದಿ| ಕುಂಞಾಲಿಯವರ ಪುತ್ರನಾಗಿರುವ

ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು.

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page