
ತೃಶೂರು: ಪ್ರಾಯ ಪೂರ್ತಿಯಾಗದ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದು ದೌರ್ಜನ್ಯಗೈದು ಗರ್ಭಿಣಿಯನ್ನಾಗಿ ಮಾಡಿದ ಪ್ರಕರಣದಲ್ಲಿ ಯೂಟ್ಯೂಬರ್ ಸೆರೆಯಾಗಿದ್ದಾನೆ. ಅಂಬಿಳಿ ಎಂದು ಕರೆಯಲ್ಪಡುವ ಕುಂಬಳಂಙಾಡ್ ನಿವಾಸಿ ಪಳ್ಳಿಯೆತ್ ಪರಂಬಿಲ್ ವಿಘ್ನೇಶ್ಕೃಷ್ಣ (24)ನನ್ನು ವಡಂಕಾಜೇರಿ ಪೊಲೀಸರು ಸೆರೆಹಿಡಿದಿದ್ದಾರೆ. ತಮಿಳುನಾಡು ಸೆಲಂನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಡಂಕಾಚೇರಿ ಇನ್ಸ್ಪೆಕ್ಟರ್ ಅನೂಪ್ರ ನೇತೃತ್ವದಲ್ಲಿರುವ ತಂಡ ಬಂಧಿಸಿದೆ. 2021ರಲ್ಲೂ ಆರೋಪಿ ಪ್ರಾಯಪೂರ್ತಿಯಾಗದ ಇನ್ನೋರ್ವೆ ಬಾಲಕಿಯನ್ನು ದೌರ್ಜನ್ಯಗೈದ ಪ್ರಕರಣದಲ್ಲಿಯೂ ಒಳಗೊಂಡಿದ್ದನು. ಫೋನ್ ಮೂಲಕ ಪರಿಚಯಗೊಂಡ ಬಾಲಕಿಗೆ ವಿವಾಹ ಭರವಸೆ ನೀಡಿ ದೌರ್ಜನ್ಯಗೈದಿರುವುದಾಗಿ ೨೦೨೧ರಲ್ಲಿ ಕೇಸು ದಾಖಲಿಸಲಾಗಿತ್ತು. ಬಾಲಕಿಯ …
Read more “ಪ್ರಾಯಪೂರ್ತಿಯಾಗದ ಬಾಲಕಿಯನ್ನು ದೌರ್ಜನ್ಯಗೈದು ಗರ್ಭಿಣಿಯನ್ನಾಗಿಸಿ ತಲೆಮರೆಸಿಕೊಂಡಿದ್ದ ಯೂಟ್ಯೂಬರ್ ಸೆರೆ”
ಬಾಯಾರು: ಮುಳಿಗದ್ದೆ ಗಣೇಶಗಿರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. ಇದೇ ವೇಳೆ ನೂತನ ಗಣೇಶಮಂದಿರ ಲೋಕಾರ್ಪಣೆ ಜರಗಿದ್ದು, ಗಣೇಶೋತ್ಸವದಂಗವಾಗಿ ಗಣೇಶ ವಿಗ್ರಹದ ಶೋಭಾಯಾತ್ರೆ ನಡೆಯಿತು. ಬಾಯಾರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಬಳಿಯಲ್ಲಿ ಗಣೇಶ ವಿಗ್ರಹದ ಜಲಸ್ತಂಭನೆ ಕಾರ್ಯಕ್ರಮ ಜರಗಿತು.





ತೃಶೂರು: ಪ್ರಾಯ ಪೂರ್ತಿಯಾಗದ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದು ದೌರ್ಜನ್ಯಗೈದು ಗರ್ಭಿಣಿಯನ್ನಾಗಿ ಮಾಡಿದ ಪ್ರಕರಣದಲ್ಲಿ ಯೂಟ್ಯೂಬರ್ ಸೆರೆಯಾಗಿದ್ದಾನೆ. ಅಂಬಿಳಿ ಎಂದು ಕರೆಯಲ್ಪಡುವ ಕುಂಬಳಂಙಾಡ್ ನಿವಾಸಿ ಪಳ್ಳಿಯೆತ್ ಪರಂಬಿಲ್ ವಿಘ್ನೇಶ್ಕೃಷ್ಣ (24)ನನ್ನು ವಡಂಕಾಜೇರಿ ಪೊಲೀಸರು ಸೆರೆಹಿಡಿದಿದ್ದಾರೆ.

ಬಾಯಾರು: ಮುಳಿಗದ್ದೆ ಗಣೇಶಗಿರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. ಇದೇ ವೇಳೆ ನೂತನ ಗಣೇಶಮಂದಿರ ಲೋಕಾರ್ಪಣೆ ಜರಗಿದ್ದು, ಗಣೇಶೋತ್ಸವದಂಗವಾಗಿ ಗಣೇಶ ವಿಗ್ರಹದ

ಬದಿಯಡ್ಕ: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಕರ್ನಾಟಕ ವಿಧಾನಸಭಾ ಸಮಾವೇಶದಲ್ಲಿ ತುಳುವನ್ನು ಅಧಿಕೃತ ದ್ವಿತೀಯ ಭಾಷೆಯಾಗಿ ಘೋಷಿಸಬೇಕೆಂದು ಒತ್ತಾಯಿಸುವ ಪೂರ್ವಭಾವಿಯಾಗಿ ವಿಶ್ವ ತುಳುವೆರೆ ಆಯನಕೂಟ ಮತ್ತು ತುಳು ಅಕಾಡಮಿ ನೇತೃತ್ವದಲ್ಲಿ ಇಂದು ಬದಿಯಡ್ಕದಲ್ಲಿ ಸಭೆ ನಡೆಸಲಾಯಿತು.

ಬದಿಯಡ್ಕ: ಪ್ರಧಾನಮಂತ್ರಿ ನರೇಂದ್ರಮೋದಿಯವರ ೭೬ನೇ ಜನ್ಮ ದಿನಾಚರಣೆಯಂಗವಾಗಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಗೋಸಾಡ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವಿಶೇಷ ಹೂವಿನ ಪೂಜೆ ನಡೆಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾ

ಪೆರ್ಮುದೆ: ಈ ಹಿಂದೆ ಧರ್ಮತ್ತಡ್ಕದಲ್ಲಿ ಹೋಟೆಲ್ ನಡೆಸುತ್ತಿದ್ದ ಧರ್ಮತ್ತಡ್ಕ ನಿವಾಸಿ, ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ಕರ್ವಜೆ ವಂಕಟರಮಣ ಭಟ್ (73) ನಿನ್ನೆ ನಿಧನ ಹೊಂದಿದರು. ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ಹೋಟೆಲ್ ವೆಂಕಟ್ರಮಣ ಭಟ್ರು ಎಂದೆ

ತೃಶೂರು: ಪ್ರಾಯ ಪೂರ್ತಿಯಾಗದ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದು ದೌರ್ಜನ್ಯಗೈದು ಗರ್ಭಿಣಿಯನ್ನಾಗಿ ಮಾಡಿದ ಪ್ರಕರಣದಲ್ಲಿ ಯೂಟ್ಯೂಬರ್ ಸೆರೆಯಾಗಿದ್ದಾನೆ. ಅಂಬಿಳಿ ಎಂದು ಕರೆಯಲ್ಪಡುವ ಕುಂಬಳಂಙಾಡ್ ನಿವಾಸಿ ಪಳ್ಳಿಯೆತ್ ಪರಂಬಿಲ್ ವಿಘ್ನೇಶ್ಕೃಷ್ಣ (24)ನನ್ನು ವಡಂಕಾಜೇರಿ ಪೊಲೀಸರು ಸೆರೆಹಿಡಿದಿದ್ದಾರೆ.

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page