
ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ ಕರುಣಾಕರನ್ ಎಂಬವರ ಪತ್ನಿ ಯಶೋಧ ಎಚ್1ಎನ್1 ಬಾಧಿಸಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ತೀವ್ರ ಜ್ವರ ಹಾಗೂ ಕೆಮ್ಮ ಕಾಣಿಸಿಕೊಂಡ ಯಶೋಧರನ್ನು ಮೊದಲು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಎಚ್೧ಎನ್೧ನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ತಜ್ಞ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. …
ಬದಿಯಡ್ಕ: ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ತೆರಳಿದ ಯುವಕ ಮನೆಗೆ ತಲುಪದೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಪೆರಡಾಲ ಪಂಜಿನಡ್ಕ ನಿವಾಸಿ ಕುಂಞಿರಾಮನ್ ಎಂಬವರ ಪುತ್ರ ರಾಜೇಶ್ (42) ನಾಪತ್ತೆಯಾದ ವ್ಯಕ್ತಿ. ಈ ಬಗ್ಗೆ ಅವರ ಸಹೋದರ ಅನಿಲ್ ಕುಮಾರ್ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ರಾಜೇಶ್ ಅಯೋಧ್ಯೆಗೆ ಹೋಗಿದ್ದು ಅಲ್ಲಿಂದ ಅವರು ಊರಿಗೆ ಮರಳಿದ್ದರು. ಈ ಮಧ್ಯೆ ಜುಲೈ ೨೨ರಂದು ಸಂಜೆ ಮಧ್ಯಪ್ರದೇಶದ ಇಚ್ಚಾರ್ಸಿ ಎಂಬಲ್ಲಿ ಇಳಿದು ಅಲ್ಲಿಂದ ಬೇರೆ ಯಾವುದೋ ರೈಲಿಗೆ …
Read more “ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ಹೋಗಿ ಹಿಂತಿರುಗುತ್ತಿದ್ದ ಮಧ್ಯೆ ಬದಿಯಡ್ಕದ ಯುವಕ ನಾಪತ್ತೆ”





ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಬದಿಯಡ್ಕ: ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ತೆರಳಿದ ಯುವಕ ಮನೆಗೆ ತಲುಪದೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಪೆರಡಾಲ ಪಂಜಿನಡ್ಕ ನಿವಾಸಿ ಕುಂಞಿರಾಮನ್ ಎಂಬವರ ಪುತ್ರ ರಾಜೇಶ್ (42) ನಾಪತ್ತೆಯಾದ ವ್ಯಕ್ತಿ. ಈ ಬಗ್ಗೆ ಅವರ ಸಹೋದರ

ಹೊಸದುರ್ಗ: 2001ರಲ್ಲಿ ನಡೆದ ವೇಟ್ಟುಮ್ಮಲ್ ರತೀಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತಲೆಮರೆಸಿಕೊಂಡ ಆರೋಪಿಯಾಗಿ ಘೋಷಿಸಿದ ಆರೋಪಿಯನ್ನು 25 ವರ್ಷದ ಬಳಿಕ ಪ್ರತ್ಯೇಕ ತನಿಖಾ ತಂಡ ಬಂಧಿಸಿದೆ. ಕದಿರೂರು ನಿವಾಸಿ ಸಿ.ಎಚ್. ಅಶ್ರಫ್ (58) ಸೆರೆಯಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page