
ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅದಕ್ಕೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಪಾಡಿ ಕಡಪ್ಪುರ ನಿವಾಸಿ ಹಾಗೂ ಪ್ರಸ್ತುತ ಪೆಟ್ರೋಲ್ ಬಂಕ್ನ ಕಾರ್ಮಿಕರೂ ಆಗಿರುವ ಅನೂಪ್ (22) ಮತ್ತು ಕೊಪಾಡಿಯ ಕಿಶೋರ್ (20) ಎಂಬವರ ಮೇಲೆ ಹಲ್ಲೆ ನಡೆಸಲಾಗಿದ್ದು, ಇದರಂತೆ ಅನೂಪ್ ನೀಡಿದ ದೂರಿನಂತೆ …
Read more “ಪೆಟ್ರೋಲ್ ಬಂಕ್ನಲ್ಲಿ ಇಬ್ಬರ ಮೇಲೆ ಹಲ್ಲೆ: ಗ್ಲಾಸ್ಗೆ ಹಾನಿ”
ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್ನ ಫ್ಯಾಕ್ಟರಿಗಳಿಂದ ಹೊರ ಸೂಸುವ ದುರ್ನಾತಕ್ಕೆ ಪರಿಹಾರ ಕಾಣಲು ತುರ್ತು ಕ್ರಮ ಕೈಗೊಳ್ಳಬೇಕು, ಜನರ ಜೀವ ಹಾಗೂ ಸೊತ್ತಿಗೆ ಬೆದರಿಕೆಯಾಗುವ ಕೈಗಾರಿ ಕೆಗಳನ್ನು ಮುಚ್ಚುಗಡೆಗೊಳಿಸ ಬೇಕೆಂದು ಒತ್ತಾಯಿಸಿ ಇಂದು ಬೆಳಿಗ್ಗೆ ಕ್ರಿಯಾ ಸಮಿತಿ ನೇತೃತ್ವದಲ್ಲಿ ಅನಂತಪುರ ಉದ್ದಿಮೆ ಪಾರ್ಕ್ಗೆ ಮಾರ್ಚ್ ನಡೆಸಲಾಯಿತು. ನೂರಾರು ಮಂದಿ ಭಾಗವಹಿಸಿದ ಮಾರ್ಚ್ ನಾಯ್ಕಾಪಿ ನಿಂದ ಆರಂಭಗೊಂಡಿತು. ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಮಾರ್ಚ್ ಉದ್ಘಾಟಿಸಿದರು. ಕ್ರಿಯಾ ಸಮಿತಿ ಚೆಯರ್ಮೆನ್ ಶೆರೀಫ್ ಟಿ, ಕನ್ವೀನರ್ ಸುನಿಲ್ ಅನಂತಪುರ, ವೈಸ್ …
Read more “ದುರ್ನಾತ: ಅನಂತಪುರ ಉದ್ದಿಮೆ ಪಾರ್ಕ್ಗೆ ಕ್ರಿಯಾ ಸಮಿತಿಯಿಂದ ಮಾರ್ಚ್”

ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು

ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್ನ ಫ್ಯಾಕ್ಟರಿಗಳಿಂದ ಹೊರ ಸೂಸುವ ದುರ್ನಾತಕ್ಕೆ ಪರಿಹಾರ ಕಾಣಲು ತುರ್ತು ಕ್ರಮ ಕೈಗೊಳ್ಳಬೇಕು, ಜನರ ಜೀವ ಹಾಗೂ ಸೊತ್ತಿಗೆ ಬೆದರಿಕೆಯಾಗುವ ಕೈಗಾರಿ ಕೆಗಳನ್ನು ಮುಚ್ಚುಗಡೆಗೊಳಿಸ ಬೇಕೆಂದು ಒತ್ತಾಯಿಸಿ ಇಂದು ಬೆಳಿಗ್ಗೆ

ಕಾಸರಗೋಡು: ಮಾದಕದ್ರವ್ಯದ ಬೇಟೆಗಾಗಿ ಪೊಲೀಸರು ರಾಜ್ಯಾದ್ಯಂತ ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾಚರಣೆಯಂತೆ ಕಾಸರಗೋಡು ಪೊಲೀಸರು ನಿನ್ನೆ ರಾತ್ರಿ ನಗರದ ಪಳ್ಳಂನ ಮನೆಯೊಂದಕ್ಕೆ ನಡೆಸಿದ ದಾಳಿಯಲ್ಲಿ ಮಾದಕವಸ್ತುವಾದ ೪೭ ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ.

ಕುಂಬಳೆ: ಇಂದು ಮುಂಜಾನೆ ಸುರಿದ ಮಳೆಗೆ ಮನೆಯೊಂದರ ಅಡಿಪಾಯಕ್ಕೆ ಹೊಂದಿಕೊಂಡಿರುವ ಗೋಡೆ ಕುಸಿದು ಬಿದ್ದಿದೆ. ಇದರಿಂದ ಮನೆ ಅಪಾಯಭೀತಿಯನ್ನು ಎದುರಿಸುತ್ತಿದ್ದು ಕುಟುಂಬ ಆತಂಕಕ್ಕೀಡಾಗಿದೆ. ಕುಂಬಳೆ ಕಂಚಿಕಟ್ಟೆ ದುರ್ಗಾಂಬ ರಸ್ತೆಯ ನಿವಾಸಿ ಹಾವು ಹಿಡಿತಗಾರ ಸುರೇಶ್

ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page