
ಕುಂಬಳೆ: ಮೊಬೈಲ್ ಫೋನ್ನ ಡಿಸ್ಲೇ ರಿಪೇರಿ ಮಾಡಿ ಕೊಡದಿರುವು ದರಿಂದ ಮನನೊಂದು 17ರ ಹರೆಯದ ವಿದ್ಯಾರ್ಥಿನಿ ಇಲಿ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ನಡೆದಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿದೂರು ಕಳತ್ತೂರು ಶರವಂಕರ ಲಕ್ಷ್ಮೀ ನಿಲಯದ ದಾಮೋದರ ಎಂಬವರ ಪುತ್ರಿ ಎಂ.ಡಿ. ಪೂಜಾ (17) ಮೃತಪಟ್ಟ ವಿದ್ಯಾರ್ಥಿನಿಯಾಗಿ ದ್ದಾಳೆ. ಈಕೆ ಮಂಗಳೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಈ ಮಧ್ಯೆ ಹಳದಿ ಕಾಮಾಲೆ ಬಾಧಿಸಿ ದೀರ್ಘಕಾಲ ಚಿಕಿತ್ಸೆಯಲ್ಲಿದ್ದುದರಿಂದ ಶಿಕ್ಷಣ ಮೊಟಕುಗೊಂಡಿತ್ತು. ಮುಂದಿನ ವರ್ಷ ಶಿಕ್ಷಣ ಮುಂದುವರಿಸಲು ನಿರ್ಧರಿಸಿದ್ದಳೆನ್ನಲಾಗಿದೆ. …
Read more “ಮೊಬೈಲ್ ಫೋನ್ ದುರಸ್ತಿಪಡಿಸಿ ನೀಡದ ವ್ಯಥೆ :ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು”
ಮುಳ್ಳೇರಿಯ: ಮುಳ್ಳೇರಿಯದಲ್ಲಿ ನಿನ್ನೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಇವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆದೂರು ಸಿಎ ನಗರ ನಿವಾಸಿ ಹಾಶಿಫ್ (28), ಮುಳ್ಳೇರಿಯ ಪೂತಪ್ಪಲದ ರಹೀಸ್ (18) ಎಂಬಿವರು ಗಾಯಗೊಂಡಿದ್ದು, ಇವರು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ೭ ಗಂಟೆ ವೇಳೆ ಮುಳ್ಳೇರಿಯದ ಮಸೀದಿಯಿಂದ ಮರಳುತ್ತಿದ್ದ ವೇಳೆ ತಂಡವೊಂದು ಹಲ್ಲೆಗೈದು ಗಾಯಗೊಳಿಸಿರುವುದಾಗಿ ಗಾಯಾಳುಗಳು ಆರೋಪಿಸಿದ್ದಾರೆ. ಪೂರ್ವದ್ವೇಷದಿಂದ ತಂಡ ತಡೆದು ನಿಲ್ಲಿಸಿ ವಿನಾಕಾರಣ ಹಲ್ಲೆಗೈದಿದೆ ಎಂದೂ ದೂರಲಾಗಿದೆ.





ಕುಂಬಳೆ: ಮೊಬೈಲ್ ಫೋನ್ನ ಡಿಸ್ಲೇ ರಿಪೇರಿ ಮಾಡಿ ಕೊಡದಿರುವು ದರಿಂದ ಮನನೊಂದು 17ರ ಹರೆಯದ ವಿದ್ಯಾರ್ಥಿನಿ ಇಲಿ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ನಡೆದಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿದೂರು ಕಳತ್ತೂರು

ಮುಳ್ಳೇರಿಯ: ಮುಳ್ಳೇರಿಯದಲ್ಲಿ ನಿನ್ನೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಇವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆದೂರು ಸಿಎ ನಗರ ನಿವಾಸಿ ಹಾಶಿಫ್ (28), ಮುಳ್ಳೇರಿಯ ಪೂತಪ್ಪಲದ ರಹೀಸ್ (18) ಎಂಬಿವರು ಗಾಯಗೊಂಡಿದ್ದು, ಇವರು ಕುಂಬಳೆ ಜಿಲ್ಲಾ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಪೈವಳಿಕೆ: ಕಯ್ಯಾರಿನಲ್ಲಿ ಯುವಕನೋರ್ವ ಮನೆ ಸಮೀಪದ ಮರದಲ್ಲಿ ನೇಣುಬಿಗಿದು ಸಾವಿಗೀಡಾ ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪಿಲಿಯನ್ನೂರಿನ ಬಾಲಚಂದ್ರ (44) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಮನೆ ಸಮೀಪದ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕುಂಬಳೆ: ಮೊಬೈಲ್ ಫೋನ್ನ ಡಿಸ್ಲೇ ರಿಪೇರಿ ಮಾಡಿ ಕೊಡದಿರುವು ದರಿಂದ ಮನನೊಂದು 17ರ ಹರೆಯದ ವಿದ್ಯಾರ್ಥಿನಿ ಇಲಿ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ನಡೆದಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿದೂರು ಕಳತ್ತೂರು

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page