
ಕಾಸರಗೋಡು: ಕುತ್ತಿಕ್ಕೋಲು ಶ್ರೀ ತಂಬುರಾಟಿ ಕ್ಷೇತ್ರ ಸಮೀಪದ ಗುಡ್ಡೆ ಪ್ರದೇಶದಲ್ಲಿ ನಡೆಯುತ್ತಿದ್ದ ಕುಟುಕುಟು ಜುಗಾರಿ ಕೇಂದ್ರಕ್ಕೆ ಬೇಡಗಂ ಪೊಲೀಸರು ದಾಳಿ ನಡೆಸಿ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಅಡೂರು ಪಳ್ಳಂಜಿ ಪುದಿಯಕಂಡಂ ಹೌಸ್ ನಿವಾಸಿ ಗಂಗಾಧರನ್(41), ಬಂದಡ್ಕ ಕುನ್ನುಮ್ಮಲ್ ನಿವಾಸಿ ಅಬೂಬಕ್ಕರ್ (24) ಎಂಬಿವರು ಬಂಧಿತ ವ್ಯಕ್ತಿಗಳಾಗಿದ್ದಾರೆ. ಇವರ ಕೈಯಿಂದ 3880 ರೂಪಾಯಿ ಗಳನ್ನು ವಶಪಡಿಸಲಾಗಿದೆ. ಇಂದು ಮುಂಜಾನೆ 1.30ರ ವೇಳೆ ಜುಗಾರಿ ಕೇಂದ್ರಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಮೊನ್ನೆ ರಾತ್ರಿಯೂ ಇದೇ ಸ್ಥಳದಲ್ಲಿ ಕುಟುಕುಟು ಜುಗಾರಿ ದಂಧೆ ನಡೆಯುತ್ತಿದ್ದ …
ಕುಂಬಳೆ: ಕುಂಬಳೆಯ ಹಿರಿಯ ಟೈಲರ್ ಮೀಂಜ ಕುಳೂರು ಕರಿಪ್ಪಾರ ನಿವಾಸಿ ಬಾಲಕೃಷ್ಣ ಶೆಟ್ಟಿ (62) ನಿಧನಹೊಂದಿದರು. ಇವರು ಕುಂಬಳೆಯ ಮೋಹನ್ ಟೈಲರ್ಸ್ ಎಂಬ ಟೈಲರಿಂಗ್ ಸಂಸ್ಥೆಯಲ್ಲಿ ಕಟ್ಟಿಂಗ್ ಮಾಸ್ತರ್ ಆಗಿದ್ದರು. ಕಿಡ್ನಿ ಸಂಬಂಧ ಸೌಖ್ಯ ಬಾಧಿಸಿದ್ದ ಇವರನ್ನು ಪರಿಯಾರಂನ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸ ಲಾಗಿತ್ತು. ನಿನ್ನೆ ಸಂಜೆ ಹೃದಯಾ ಘಾತದಿಂದ ನಿಧನ ಸಂಭವಿಸಿದೆ. ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ನ ಮಾಜಿ ರಾಜ್ಯ ಸಮಿತಿ ಸದಸ್ಯರಾಗಿದ್ದ ಬಾಲಕೃಷ್ಣ ಶೆಟ್ಟಿಯವರು ಪ್ರಸ್ತುತ ಜಿಲ್ಲಾ ಸಮಿತಿ ಸದಸ್ಯನಾಗಿದ್ದರು. ಮೃತರು ಪತ್ನಿ …





ಕಾಸರಗೋಡು: ಕುತ್ತಿಕ್ಕೋಲು ಶ್ರೀ ತಂಬುರಾಟಿ ಕ್ಷೇತ್ರ ಸಮೀಪದ ಗುಡ್ಡೆ ಪ್ರದೇಶದಲ್ಲಿ ನಡೆಯುತ್ತಿದ್ದ ಕುಟುಕುಟು ಜುಗಾರಿ ಕೇಂದ್ರಕ್ಕೆ ಬೇಡಗಂ ಪೊಲೀಸರು ದಾಳಿ ನಡೆಸಿ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಅಡೂರು ಪಳ್ಳಂಜಿ ಪುದಿಯಕಂಡಂ ಹೌಸ್ ನಿವಾಸಿ ಗಂಗಾಧರನ್(41), ಬಂದಡ್ಕ

ಕುಂಬಳೆ: ಕುಂಬಳೆಯ ಹಿರಿಯ ಟೈಲರ್ ಮೀಂಜ ಕುಳೂರು ಕರಿಪ್ಪಾರ ನಿವಾಸಿ ಬಾಲಕೃಷ್ಣ ಶೆಟ್ಟಿ (62) ನಿಧನಹೊಂದಿದರು. ಇವರು ಕುಂಬಳೆಯ ಮೋಹನ್ ಟೈಲರ್ಸ್ ಎಂಬ ಟೈಲರಿಂಗ್ ಸಂಸ್ಥೆಯಲ್ಲಿ ಕಟ್ಟಿಂಗ್ ಮಾಸ್ತರ್ ಆಗಿದ್ದರು. ಕಿಡ್ನಿ ಸಂಬಂಧ ಸೌಖ್ಯ

ಮಂಜೇಶ್ವರ: ಭಾರೀ ಮಾದಕವಸ್ತುವಾದ ಎಂಡಿಎಂಎ ಸಹಿತ ಮೂರು ಮಂದಿ ಮಂಜೇಶ್ವರದಲ್ಲಿ ಸೆರೆಗೀಡಾಗಿದ್ದಾರೆ. ಕಾಸರಗೋಡು ಆಲಂಪಾಡಿ ಟಿಪ್ಪುನಗರದ ಮುಹಮ್ಮದ್ ಸಹಲ್ ಸಿ.ಎ, ಎರ್ನಾಕುಳಂ ನೋರ್ತ್ ಪರವೂರ್ ಪೊನ್ನಾನಿಯಿಲ್ ಹೌಸ್ನ ಅರುಣ್ ಕುಮಾರ್, ಕಲ್ಲಿಕೋಟೆ ವಡಗರ ಪುತ್ತೂರು

ಕಾಸರಗೋಡು: ಕ್ವಾರ್ಟರ್ಸ್ ನಲ್ಲಿ ಜೊತೆಗೆ ವಾಸಿಸುತ್ತಿದ್ದ ಗೆಳೆಯ ನಾಪತ್ತೆಯಾಗಿರುವುದಾಗಿ ತಿಳಿಸಿ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಕರ್ನಾಟಕದ ಗದಗ ಲಕ್ಷ್ಮೀಶ್ವರ್ ಅಂಬೇಡ್ಕರ್ ನಗರದ ಗಿರಿಜಾ (28) ದೂರು ನೀಡಿದ್ದು, ಗೆಳೆಯನಾದ ಯೆಲ್ಲಪ್ಪ ಎಸ್ ಮೊಗೇರಿ

ಕಾಸರಗೋಡು: ಕುತ್ತಿಕ್ಕೋಲು ಶ್ರೀ ತಂಬುರಾಟಿ ಕ್ಷೇತ್ರ ಸಮೀಪದ ಗುಡ್ಡೆ ಪ್ರದೇಶದಲ್ಲಿ ನಡೆಯುತ್ತಿದ್ದ ಕುಟುಕುಟು ಜುಗಾರಿ ಕೇಂದ್ರಕ್ಕೆ ಬೇಡಗಂ ಪೊಲೀಸರು ದಾಳಿ ನಡೆಸಿ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಅಡೂರು ಪಳ್ಳಂಜಿ ಪುದಿಯಕಂಡಂ ಹೌಸ್ ನಿವಾಸಿ ಗಂಗಾಧರನ್(41), ಬಂದಡ್ಕ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page