
ಬದಿಯಡ್ಕ: ರಸ್ತೆಯಲ್ಲಿ ನಡೆದು ಹೋಗುವ ಮಹಿಳೆಯರ ಸಹಿತ ವಿದ್ಯಾರ್ಥಿನಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪ ದಂತೆ ಓರ್ವನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಗೋಳಿಯಡ್ಕ ಬಳಿಯ ಶಾಂತಿಪಳ್ಳದ ಅಜ್ಮಲ್ ಇರ್ಷಾದ್ (26) ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈತನನ್ನು ನಿನ್ನೆ ಸಂಜೆ 5.15 ಕ್ಕೆ ಬೇಳ ವಿಷ್ಣುಮೂರ್ತಿನಗರದಿಂದ ವಶಕ್ಕೆ ತೆಗೆಯಲಾಗಿದೆ. ಈತ ರಸ್ತೆಯಲ್ಲಿ ನಡೆದುಹೋಗುವ ಮಹಿಳೆಯರ ಸಹಿತ ವಿದ್ಯಾರ್ಥಿನಿಯರ ಮುಂದೆ ಅನುಚಿತವಾಗಿ ವರ್ತಿಸುತ್ತಿರುವುದಾಗಿ ಗಮನಕ್ಕೆ ಬಂದ ಹಿನ್ನೆಲೆ ಯಲ್ಲಿ ಈತನ ವಿರುದ್ಧ ಪೊಲೀಸರು ಸ್ವಯಂ ಕೇಸು ದಾಖಲಿಸಿಕೊಂಡಿದ್ದರು.
ಕಾಸರಗೋಡು: ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಾತರಿಪಡಿಸುವ ಸಲುವಾಗಿ ಪೊಲೀಸರು ಜಿಲ್ಲೆಯಾ ದ್ಯಂತ ಆರಂಭಿಸಿದ ಕಾರ್ಯಾಚ ರಣೆಯಲ್ಲಿ ಚೌಕಿಯ ಕ್ವಾರ್ಟರ್ಸ್ವೊಂದರಿಂದ ನಾಲ್ಕು ಕಿಲೋ ಗಾಂಜಾ ಪತ್ತೆಹಚ್ಚಿ ವಶಪಡಸಿದ್ದಾರೆ. ಮೂಲತಃ ಉತ್ತರಪ್ರದೇಶ ಬಲಿಯಾಪಿಪ್ರೋಲಿ ನಿವಾಸಿ ಹಾಗೂ ಈಗ ಕೂಡ್ಲು ಚೌಕಿ ಕಾವುಗೋಳಿ ರೈಲ್ವೇ ಲೈನ್ ಬಳಿಯ ಬಾಡಿಗೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿರುವ ಸುನಿಲ್ ಪ್ರಸಾದ್ (41) ಎಂಬಾತನನ್ನು ಇದಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೀಡಿದ ನಿರ್ದೇಶ ಪ್ರಕಾರ ಕಾಸರಗೋಡು …





ಬದಿಯಡ್ಕ: ರಸ್ತೆಯಲ್ಲಿ ನಡೆದು ಹೋಗುವ ಮಹಿಳೆಯರ ಸಹಿತ ವಿದ್ಯಾರ್ಥಿನಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪ ದಂತೆ ಓರ್ವನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಗೋಳಿಯಡ್ಕ ಬಳಿಯ ಶಾಂತಿಪಳ್ಳದ ಅಜ್ಮಲ್ ಇರ್ಷಾದ್ (26) ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು

ಕಾಸರಗೋಡು: ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಾತರಿಪಡಿಸುವ ಸಲುವಾಗಿ ಪೊಲೀಸರು ಜಿಲ್ಲೆಯಾ ದ್ಯಂತ ಆರಂಭಿಸಿದ ಕಾರ್ಯಾಚ ರಣೆಯಲ್ಲಿ ಚೌಕಿಯ ಕ್ವಾರ್ಟರ್ಸ್ವೊಂದರಿಂದ ನಾಲ್ಕು ಕಿಲೋ ಗಾಂಜಾ ಪತ್ತೆಹಚ್ಚಿ ವಶಪಡಸಿದ್ದಾರೆ. ಮೂಲತಃ ಉತ್ತರಪ್ರದೇಶ

ಕುಂಬಳೆ: ನಂಬ್ರಪ್ಲೇಟ್ ಇಲ್ಲದ ಬೈಕ್ಗಳಲ್ಲಿ ರಾತ್ರಿ ವೇಳೆ ಯುವಕರು ಸುತ್ತಾಡುವುದು ಹೆಚ್ಚಿದ ಹಿನ್ನೆಲೆಯಲ್ಲಿ ಅದರ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಇದರಂತೆ ನಿನ್ನೆ ರಾತ್ರಿ 12 ಗಂಟೆಗೆ ಎಸ್ಐ ಕೆ. ಶ್ರೀಜೇಶ್ ನೇತೃತ್ವದಲ್ಲಿ

ಕಾಸರಗೋಡು: ಬೈಕ್ ಸಹಿತ ತೆರಳಿದ ಯುವಕ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ವಟ್ಟಂತ್ತಟ್ಟ ಎರಿಂಞಿಪುಳ ಹೌಸ್ನ ಜಿತೇಶ್ (32) ನಾಪತ್ತೆಯಾದ ಯುವಕ. ಈ ಬಗ್ಗೆ ತಂದೆ ಸಿ. ಬಾಲನ್ ನೀಡಿದ ದೂರಿನಂತೆ ಬೇಡಗಂ ಪೊಲೀಸರು ಕೇಸು

ಬದಿಯಡ್ಕ: ರಸ್ತೆಯಲ್ಲಿ ನಡೆದು ಹೋಗುವ ಮಹಿಳೆಯರ ಸಹಿತ ವಿದ್ಯಾರ್ಥಿನಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪ ದಂತೆ ಓರ್ವನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಗೋಳಿಯಡ್ಕ ಬಳಿಯ ಶಾಂತಿಪಳ್ಳದ ಅಜ್ಮಲ್ ಇರ್ಷಾದ್ (26) ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page