
ಕಾಸರಗೋಡು: ದೈವನೇಮ ಕಂಡು ಹಿಂತಿರುಗುತ್ತಿದ್ದ ಯುವತಿಯರು ಸಂಚರಿಸಿದ ಸ್ಕೂಟರ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಇಬ್ಬರು ಗಾಯಗೊಂಡರು. ಪೆರುಂಬಳ ಚಿರವಾದುಕ್ಕಲ್ ನಿವಾಸಿ ಪ್ರಮೀಳ (45), ಸಂಬಂಧಿಕೆ ಶ್ರೀಕೃಷ್ಣ (25) ಗಾಯಗೊಂಡವರು. ಇವರನ್ನು ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಮುಂಜಾನೆ 5 ಗಂಟೆವೇಳೆ ಪೆರುಂಬಳ, ಚೆಲ್ಲುಞಿಯಲ್ಲಿ ಅಪಘಾತ ಸಂಭವಿಸಿದೆ. ಅಣಿಞ ತುಳಿಚ್ಚೇರಿ ತರವಾಡಿನಲ್ಲಿ ದೈವಕೋಲದಲ್ಲಿ ಭಾಗವಹಿಸಿ ಇವರಿಬ್ಬರು ಸ್ಕೂಟರ್ನಲ್ಲಿ ಹಿಂತಿರುಗುತ್ತಿದ್ದರು. ಚೆಲ್ಲುಞಿ ಇಳಿಜಾರಿಗೆ ತಲುಪಿದಾಗ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದಿದೆ. ಇನ್ನೊಂದು …
Read more “ದೈವ ನೇಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಅಪಘಾತ ಸ್ಕೂಟರ್ ಮಗುಚಿ ಯುವತಿಯರಿಬ್ಬರಿಗೆ ಗಾಯ”
ಕಾಸರಗೋಡು: ಅಭಿವೃದ್ಧಿಗೆ ಎಲ್ಲಾ ಸಾಧ್ಯತೆಗಳಿದ್ದರೂ ಕಾಸರಗೋಡು ಜಿಲ್ಲೆ ಅಭಿವೃದ್ಧಿಯಲ್ಲಿ ಭಾರೀ ಹಿಂದುಳಿದಿದೆ. ಬಾಲ್ಯವನ್ನು ಇಲ್ಲಿ ಕಳೆದ ತನಗೆ ಈಗ ಇಲ್ಲಿನ ಪರಿಸ್ಥಿತಿ ಭಾರೀ ನೋವುಂಟು ಮಾಡಿದೆ ಯೆಂದು ಸಿನಿಮಾ, ಸೀರಿಯಲ್ ನಟಿ ಲಕ್ಷ್ಮಿ ಪ್ರಿಯ ತಿಳಿಸಿದ್ದಾರೆ. ಮಾನ್ಯದಲ್ಲಿ ಇಂದು ಬೆಳಿಗ್ಗೆ ನಡೆದ ಎನ್ಡಿಎ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾ ಡುತ್ತಿದ್ದರು. ಎಂಡೋಸಲ್ಫಾನ್ ಸಂತ್ರಸ್ತರು ಸಹಿತ ಹಲವು ಮಂದಿ ಉತ್ತಮ ಚಿಕಿತ್ಸೆ, ಉದ್ಯೋಗ, ಶಿಕ್ಷಣ ಲಭಿಸದೆ ಭಾರೀ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗಿರುವಾಗ ಇಲ್ಲಿನ ಅಭಿವೃದ್ಧಿಗಾಗಿ ಈ ಬಾರಿ …
Read more “ಕಾಸರಗೋಡಿನ ಅಭಿವೃದ್ಧಿಗೆ ಎನ್ಡಿಎ ಗೆಲುವು ಅನಿವಾರ್ಯ-ಲಕ್ಷ್ಮಿಪ್ರಿಯ”

ಕಾಸರಗೋಡು: ದೈವನೇಮ ಕಂಡು ಹಿಂತಿರುಗುತ್ತಿದ್ದ ಯುವತಿಯರು ಸಂಚರಿಸಿದ ಸ್ಕೂಟರ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಇಬ್ಬರು ಗಾಯಗೊಂಡರು. ಪೆರುಂಬಳ ಚಿರವಾದುಕ್ಕಲ್ ನಿವಾಸಿ ಪ್ರಮೀಳ (45), ಸಂಬಂಧಿಕೆ ಶ್ರೀಕೃಷ್ಣ (25) ಗಾಯಗೊಂಡವರು. ಇವರನ್ನು ಇಂದಿರಾನಗರದ ಖಾಸಗಿ
ಕಾಸರಗೋಡು: ಅಭಿವೃದ್ಧಿಗೆ ಎಲ್ಲಾ ಸಾಧ್ಯತೆಗಳಿದ್ದರೂ ಕಾಸರಗೋಡು ಜಿಲ್ಲೆ ಅಭಿವೃದ್ಧಿಯಲ್ಲಿ ಭಾರೀ ಹಿಂದುಳಿದಿದೆ. ಬಾಲ್ಯವನ್ನು ಇಲ್ಲಿ ಕಳೆದ ತನಗೆ ಈಗ ಇಲ್ಲಿನ ಪರಿಸ್ಥಿತಿ ಭಾರೀ ನೋವುಂಟು ಮಾಡಿದೆ ಯೆಂದು ಸಿನಿಮಾ, ಸೀರಿಯಲ್ ನಟಿ ಲಕ್ಷ್ಮಿ ಪ್ರಿಯ

ಉಪ್ಪಳ: ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ರ ಪ್ರಚಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಮಂಜೇಶ್ವರ ಮಂಡಲದಲ್ಲಿ ನಿನ್ನೆ ೩ನೇ ಹಂತದ ಮನೆ ಸಂಪರ್ಕ ಪೂರ್ಣಗೊಂ ಡಿದೆ. ಪುತ್ತಿಗೆ ಪಂಚಾಯತ್ನ ವಿವಿಧ ಪ್ರದೇಶಗಳಲ್ಲಿ ನಿನ್ನೆ ಕೆ. ಸುರೇಂದ್ರನ್

ಬದಿಯಡ್ಕ: ಐಕ್ಯರಂಗ ಸರಕಾರ ಅಧಿಕಾರಕ್ಕೆ ತಲುಪಿದ ಆರು ತಿಂಗಳೊಳಗೆ ಕಾಸರಗೋಡು ಮೆಡಿಕಲ್ ಕಾಲೇಜು ಪೂರ್ಣ ಸಜ್ಜುಗೊಳಿಸಲಾಗುವುದೆಂದು ವಿಪಕ್ಷ ಮುಖಂಡ ವಿ.ಡಿ. ಸತೀಶನ್ ನುಡಿದರು. ಎಂಡೋಸಲ್ಫಾನ್ ಸಂತ್ರಸ್ತರ ವಿರುದ್ಧ ಮುಖಮಾಡಿದ ಆಡಳಿತ ಕೂಟ ಕಳೆದ ಹತ್ತು
. ಅಮಿತ್ ಷಾ, ಶಿವರಾಜ್ ಸಿಂಗ್ ಚೌಹಾಣ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸಹಿತ ಪ್ರಮುಖ ನೇತಾರರಿಂದ ಇಂದು ಪ್ರಚಾರ ತಿರುವನಂತಪುರ: ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಮೂರು ದಿನಗಳು ಮಾತ್ರವೇ ಬಾಕಿ ಉಳಿದಿದ್ದು

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page