
ಮಂಜೇಶ್ವರ: ಕೇಂದ್ರ ಸರಕಾರದ ತಪ್ಪಾದ ನಿರ್ಧಾರದಿಂದ ದೇಶದಲ್ಲಿ ಅಡುಗೆ ಅನಿಲ ಕ್ಷಾಮ ಉಂಟಾಗಿದೆ. ಇದರಿಂದ ನಗರ, ಗ್ರಾಮ ಪ್ರದೇಶದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಲವಾರು ಹೋಟೆಲ್ ಮುಚ್ಚಿದರಿಂದ ಆಹಾರ ಸಿಗದೆ ಜನರು ಪರದಾಡುವ ಪರಿಸ್ಥಿತಿ ಬಂದಿದೆ. ಇದಕ್ಕೆದುರಾಗಿ ಜನತೆ ಬೀದಿಗಿಳಿದು ಪ್ರತಿಭಟಿಸಬೇಕೆಂದು ಸಿಪಿಎಂ ಜಿಲ್ಲಾ ಸಮಿತಿ ಸದಸ್ಯೆ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಕರೆ ನೀಡಿದ್ದಾರೆ. ಅಡುಗೆ ಅನಿಲ ಕ್ಷಾಮದ ಹಿನ್ನೆಲೆಯಲ್ಲಿ ಹೊಸಂಗಡಿಯಲ್ಲಿ ನಡೆದ ಪ್ರತಿಭಟನೆ ಉದ್ಘಾಟಿಸಿ ಅವರು ಮಾತನಾಡಿದರು. ಅಡುಗೆ ಅನಿಲ …
ಕುಂಬಳೆ: ಅನಧಿಕೃತವಾಗಿ ಹೊಳೆಯಿಂದ ಹೊಯ್ಗೆ ಸಾಗಿಸುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಲಾಯಿತೆಂದು ಆರೋಪಿಸಿ ಮೊಗ್ರಾಲ್ನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿ ಯುವಕನನ್ನು ಕೊಲೆಗೈಯ್ಯಲೆತ್ನಿಸ ಲಾಯಿತೆಂಬ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಗ್ರಾಲ್ ಕೆ.ಕೆ. ಪುರಂ ನಿವಾಸಿಗಳಾದ ಸನದ್ (31), ಗಫೂರ್ (34), ತನ್ಸೀಫ್ (27) ಎಂಬಿವರನ್ನು ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ ಥೋಮಸ್ರ ನಿರ್ದೇಶ ಪ್ರಕಾರ ಎಸ್ಐ ಅನಂತಕೃಷ್ಣನ್ ಆರ್. ಮೆನೋನ್ ನೇತೃತ್ವದ ತಂಡ ಬಂಧಿಸಿದೆ. ಆರೋಪಿಗಳು ವಯ ನಾಡ್ನ ಸುಲ್ತಾನ್ ಬತ್ತೇರಿಯಲ್ಲಿ ತಲೆಮರೆಸಿ ಕೊಂಡು …





ಮಂಜೇಶ್ವರ: ಕೇಂದ್ರ ಸರಕಾರದ ತಪ್ಪಾದ ನಿರ್ಧಾರದಿಂದ ದೇಶದಲ್ಲಿ ಅಡುಗೆ ಅನಿಲ ಕ್ಷಾಮ ಉಂಟಾಗಿದೆ. ಇದರಿಂದ ನಗರ, ಗ್ರಾಮ ಪ್ರದೇಶದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಲವಾರು ಹೋಟೆಲ್ ಮುಚ್ಚಿದರಿಂದ ಆಹಾರ ಸಿಗದೆ ಜನರು ಪರದಾಡುವ ಪರಿಸ್ಥಿತಿ

ಕುಂಬಳೆ: ಅನಧಿಕೃತವಾಗಿ ಹೊಳೆಯಿಂದ ಹೊಯ್ಗೆ ಸಾಗಿಸುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಲಾಯಿತೆಂದು ಆರೋಪಿಸಿ ಮೊಗ್ರಾಲ್ನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿ ಯುವಕನನ್ನು ಕೊಲೆಗೈಯ್ಯಲೆತ್ನಿಸ ಲಾಯಿತೆಂಬ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಗ್ರಾಲ್ ಕೆ.ಕೆ. ಪುರಂ

ಕಾಸರಗೋಡು: ಕಳವುಗೈದ ಸ್ಕೂಟರ್ನಲ್ಲಿ ಸುತ್ತಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ನಾಯಮ್ಮಾರ ಮೂಲೆಯ ಕ್ವಾರ್ಟ ರ್ಸ್ನಲ್ಲಿ ವಾಸಿಸುವ ಕೋಟ್ಟಯಂ ಕಾಂಞಿರಪ್ಪಳ್ಳಿ ಪುನ್ನತ್ತಾನದ ಇಸಾಮಾಮುಲ್ಹಕ್ (29) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಕಣ್ಣೂರು ಸಿಟಿ ಪೊಲೀಸ್ನ ಎಸ್ಐ

ಕಾಸರಗೋಡು: ವರನ ಸಹಿತ ಮದುವೆ ತಂಡ ತಲುಪಿದಾಗ ಸಿಡಿಸಿದ ಪಟಾಕಿಯಿಂದ ಬೆಂಕಿ ಹತ್ತಿಕೊಂಡು ವಧುವಿನ ಮನೆಯಲ್ಲಿ ನಿರ್ಮಿಸಿದ ಚಪ್ಪರ ಉರಿದು ನಾಶಗೊಂಡ ಘಟನೆ ನಡೆದಿದೆ. ಚಪ್ಪರದ ಒಂದು ಭಾಗ ಹಾಗೂ ಅಲಂಕಾರ ಸಾಮಗ್ರಿಗಳು ಉರಿದು

ಮಂಜೇಶ್ವರ: ಕೇಂದ್ರ ಸರಕಾರದ ತಪ್ಪಾದ ನಿರ್ಧಾರದಿಂದ ದೇಶದಲ್ಲಿ ಅಡುಗೆ ಅನಿಲ ಕ್ಷಾಮ ಉಂಟಾಗಿದೆ. ಇದರಿಂದ ನಗರ, ಗ್ರಾಮ ಪ್ರದೇಶದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಲವಾರು ಹೋಟೆಲ್ ಮುಚ್ಚಿದರಿಂದ ಆಹಾರ ಸಿಗದೆ ಜನರು ಪರದಾಡುವ ಪರಿಸ್ಥಿತಿ

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page