
ಕುಂಬಳೆ: ಎಂಬಿಬಿಎಸ್ ಪರೀಕ್ಷೆಯಲ್ಲಿ ಮಂಗಲ್ಪಾಡಿಯ ವಳಯಂ ನಿವಾಸಿಯಾದ ಅಬ್ಸರ್ ಪವಾಸ್ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ವಳಯಂ ಗ್ರಾಮದ ಮೊದಲ ವೈದ್ಯರಾಗಿ ಅಬ್ಸರ್ ಪವಾಸ್ ಗುರುತಿಸಲ್ಪ ಟ್ಟಿದ್ದಾರೆ. ಇವರು ಮುಂಬೈಯ ಅಬೂಬಕ್ಕರ್ ಹಾಗೂ ಫೌಸಿಯಾ ಅಬೂಬಕ್ಕರ್ ದಂಪತಿಯ ಪುತ್ರನಾಗಿದ್ದಾರೆ. ಫವಾಸ್ರ ಪ್ರಾಥಮಿಕ ಶಿಕ್ಷಣ ಮುಂಬೈಯಲ್ಲಿ ನಡೆದಿತ್ತು. ಅನಂತರ ಮುಟ್ಟಂ, ಕುಂಬಳೆ ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ಶಿಕ್ಷಣ ಪೂರ್ತಿಗೊಳಿಸಿದ್ದಾರೆ. ಪ್ಲಸ್ಟು ಬಳಿಕ ನೀಟ್ ಪರೀಕ್ಷೆಗಾಗಿ ಪಾಲಾದ ಕೋಚಿಂಗ್ ಸೆಂಟರ್ಗೆ ಸೇರಿದ್ದಾರೆ. ಪರೀಕ್ಷೆಯಲ್ಲಿ ಉತ್ತೀರ್ಣನಾದ ಬಳಿಕ ತಿರುವನಂತಪುರ ಮೆಡಿಕಲ್ …
ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಇದರ ಆಶ್ರಯದಲ್ಲಿ ನೂತನ ವರ್ಷದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಾಳೆ ಅಪರಾಹ್ನ 2.30ಕ್ಕೆ ಮಂಜೇಶ್ವರ ಗಿಳಿವಿಂಡುನಲ್ಲಿ ನಡೆಯಲಿದೆ. ಟ್ರಸ್ಟ್ನ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಉದ್ಘಾಟಿಸು ವರು. ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಬ್ಲೋಕ್ ಪಂ. ಅಧ್ಯಕ್ಷ ಸೈಫುಲ್ಲ ತಂಙಳ್, ಪಂ. ಅಧ್ಯಕ್ಷ ಬಶೀರ್ ಕನಿಲ, ಜಿ.ಪಂ. ಸದಸ್ಯ ಹರ್ಷಾದ್ ವರ್ಕಾಡಿ, ಟ್ರಸ್ಟ್ನ ಟ್ರಸ್ಟಿ ಡಾ. ಎಂ. …
Read more “ಗಿಳಿವಿಂಡು: ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಾಳೆ”





ಕುಂಬಳೆ: ಎಂಬಿಬಿಎಸ್ ಪರೀಕ್ಷೆಯಲ್ಲಿ ಮಂಗಲ್ಪಾಡಿಯ ವಳಯಂ ನಿವಾಸಿಯಾದ ಅಬ್ಸರ್ ಪವಾಸ್ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ವಳಯಂ ಗ್ರಾಮದ ಮೊದಲ ವೈದ್ಯರಾಗಿ ಅಬ್ಸರ್ ಪವಾಸ್ ಗುರುತಿಸಲ್ಪ ಟ್ಟಿದ್ದಾರೆ. ಇವರು ಮುಂಬೈಯ ಅಬೂಬಕ್ಕರ್ ಹಾಗೂ

ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಇದರ ಆಶ್ರಯದಲ್ಲಿ ನೂತನ ವರ್ಷದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಾಳೆ ಅಪರಾಹ್ನ 2.30ಕ್ಕೆ ಮಂಜೇಶ್ವರ ಗಿಳಿವಿಂಡುನಲ್ಲಿ ನಡೆಯಲಿದೆ. ಟ್ರಸ್ಟ್ನ ಅಧ್ಯಕ್ಷ, ಮಾಜಿ
ಕಾಸರಗೋಡು: ವಿಶ್ವ ಹೃದಯ ದಿನಾಚರಣೆಯಂಗವಾಗಿ ಕಾಸರಗೋಡು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ಈ ತಿಂಗಳ 29ರವರೆಗೆ ಹೃದಯರೋಗ ನಿರ್ಣಯ ಶಿಬಿರದಲ್ಲಿ ಇಸಿಜಿ ಹಾಗೂ ಡಾಕ್ಟರ್ ತಪಾಸಣೆ ಶುಲ್ಕರಹಿತ ಮಾಡಲಾಗಿದೆ. ಆದಿತ್ಯವಾರಗಳಂದು ಈ ಸೇವೆ ಲಭ್ಯವಿದೆ. ಅಲ್ಲದೆ

ಕಾಸರಗೋಡು: ನೇಶನಲ್ ವಿಶ್ವಕರ್ಮ ಫೆಡರೇಶನ್ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕರಂದಕ್ಕಾಡ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ವಿಶ್ವಕರ್ಮ ದಿನಾಚರಣೆ ಹಾಗೂ ವಿಶೇಷ ಪೂಜೆ ನಡೆಯಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಅಧ್ಯಕ್ಷ ಸೀತಾರಾಮ ಆಚಾರ್ಯ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷ

ಬದಿಯಡ್ಕ: ಕೇಂದ್ರ ಸರಕಾರದ ಫಲಾನುಭವಿಗಳ ಸಭೆ ಹಾಗೂ ಪ್ರಧಾನಮಂತ್ರಿ ನರೇಂದ್ರಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ದೀಪ ಪ್ರಜ್ವಲನೆ ಕಾರ್ಯಕ್ರಮ ನಿನ್ನೆ ಬದಿಯಡ್ಕ ಪಂಚಾಯತ್ ಸಿಡಿಎಸ್ ಹಾಲ್ನಲ್ಲಿ ನಡೆಯಿತು. ನಿವೃತ್ತ ಪ್ರಾಂಶುಪಾಲ ನಾರಾಯಣ ಭಟ್ ಮೈರ್ಕಳ

ಕೊಚ್ಚಿ: ಮನೆಯಲ್ಲಿ ಮದ್ಯ ಸಂಗ್ರಹಿಸಿಟ್ಟ ಘಟನೆಗೆ ಸಂಬಂಧಿಸಿ ರಿಪೋರ್ಟರ್ ಟಿ.ವಿ ಮಾಲಕ ಆಂಟೋ ಅಗಸ್ಟಿನ್ರನ್ನು ಅಬಕಾರಿ ತಂಡ ಬಂಧಿಸಿದೆ. ಮನೆಯಿಂದ 64 ಲೀಟರ್ ಮದ್ಯ ವಶಪಡಿಸಲಾಗಿದೆ. ವಯನಾಡ್ ವಾಳಮಟ್ಟ ಎಂಬಲ್ಲಿ ರುವ ಮನೆಯಲ್ಲಿ ನಿಗದಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page