
ಕಾಸರಗೋಡು: ಮೈದಾನದಲ್ಲಿ ಫುಟ್ಬಾಲ್ ಆಡುತ್ತಿದ್ದ ಬಾಲಕ ಸೂರ್ಯಾಘಾತಕ್ಕೊಳಗಾಗಿ ಸುಟ್ಟು ಗಾಯಗೊಂಡ ಘಟನೆ ನಡೆದಿದೆ. ಹೊಸದುರ್ಗ ಇಟ್ಟುಮ್ಮಲ್ನ ರಹ್ಮಾನ್ ಪಾತ್ತೂರು-ಜುವೈರಿಯಾ ದಂಪತಿ ಪುತ್ರ ಮೊಹಮ್ಮದ್ ಜುಬೈರ್ (13) ಸೂರ್ಯಾಘಾತ ಕ್ಕೊಳಗಾದ ಬಾಲಕ. ಈತ ಸ್ನೇಹಿತ ರೊಂದಿಗೆ ಸುಡು ಬಿಸಿಲಲ್ಲಿ ಫುಟ್ಬಾಲ್ಆಟವಾಡುತ್ತಿದ್ದ ವೇಳೆ ತಾಪಾಘಾತಕ್ಕೊಳಗಾಗಿದ್ದು ಆತನನ್ನು ಅಜಾನೂರು ಕುಟುಂಬ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ತಾಪಮಾನ ಮಟ್ಟ ಗರಿಷ್ಠ ಮಟ್ಟಕ್ಕೇರಿದ್ದು, ಇದರಿಂದ ಕಾಸರಗೋಡು ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಾಪಮಾನ …
ಮಧೂರು: ಇಲ್ಲಿನ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮ ಹೋತ್ಸವದಂಗವಾಗಿ ಇಂದು ಬೆಳಿಗ್ಗೆ ಉತ್ಸವಬಲಿ, ದೀಪೋತ್ಸವ, ದರ್ಶನಬಲಿ ನಡೆಯಿತು. ಮಧ್ಯಾಹ್ನ 12ಕ್ಕೆ ತುಲಾ ಭಾರಸೇವೆ, 12.30 ಮಹಾಪೂಜೆ, ಸಂಜೆ 5ಕ್ಕೆ ತಾಯಂಬಕ, ದೀಪಾರಾ ಧನೆ, ರಾತ್ರಿ 7ಕ್ಕೆ ಉತ್ಸವಬಲಿ, ಉಳಿಯ ತ್ತಡ್ಕ ದಲ್ಲಿರುವ ಮೂಲಸ್ಥಾನಕ್ಕೆ ದೇವರ ಶೋಭಾಯಾತ್ರೆ ತೆರಳಲಿದೆ. ಈ ವೇಳೆ ಕಾಸರಗೋಡು ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯವರಿಂದ ತಾಲೀಮು ಪ್ರದರ್ಶನವಿರುವುದು. 8.3೦ಕ್ಕೆ ಉಳಿಯತ್ತಡ್ಕ ಮೂಲಸ್ಥಾನ ದಲ್ಲಿ ಕಟ್ಟೆಪೂಜೆ, 10ಕ್ಕೆ ಬೆಡಿಕಟ್ಟೆಯಲ್ಲಿ ಪೂಜೆ, ಅನಂತರ ಸುಡುಮದ್ದು …

ಕಾಸರಗೋಡು: ಮೈದಾನದಲ್ಲಿ ಫುಟ್ಬಾಲ್ ಆಡುತ್ತಿದ್ದ ಬಾಲಕ ಸೂರ್ಯಾಘಾತಕ್ಕೊಳಗಾಗಿ ಸುಟ್ಟು ಗಾಯಗೊಂಡ ಘಟನೆ ನಡೆದಿದೆ. ಹೊಸದುರ್ಗ ಇಟ್ಟುಮ್ಮಲ್ನ ರಹ್ಮಾನ್ ಪಾತ್ತೂರು-ಜುವೈರಿಯಾ ದಂಪತಿ ಪುತ್ರ ಮೊಹಮ್ಮದ್ ಜುಬೈರ್ (13) ಸೂರ್ಯಾಘಾತ ಕ್ಕೊಳಗಾದ ಬಾಲಕ. ಈತ ಸ್ನೇಹಿತ ರೊಂದಿಗೆ

ಮೊಗ್ರಾಲ್: ಒಂದೇ ಊರಿನಲ್ಲಿ ಜನಿಸಿ ಇಬ್ಬರು ದೀರ್ಘ ಕಾಲ ಗೋವಾದಲ್ಲಿ ಹೋಟೆಲ್ ಗಳನ್ನು ನಡೆಸಿ ಅಲ್ಲಿಂದ ಸಮಾನ ಸಮಯದಲ್ಲಿ ಊರಿಗೆ ಹಿಂತಿರುಗಿ ವಿಶ್ರಾಂತಿ ಜೀವನ ನಡೆಸುತ್ತಿದ್ದ ಮಧ್ಯೆ ಒಂದೇ ದಿನ ನಿಧನ ಹೊಂದಿದ ಘಟನೆ
ಮಧೂರು: ಇಲ್ಲಿನ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮ ಹೋತ್ಸವದಂಗವಾಗಿ ಇಂದು ಬೆಳಿಗ್ಗೆ ಉತ್ಸವಬಲಿ, ದೀಪೋತ್ಸವ, ದರ್ಶನಬಲಿ ನಡೆಯಿತು. ಮಧ್ಯಾಹ್ನ 12ಕ್ಕೆ ತುಲಾ ಭಾರಸೇವೆ, 12.30 ಮಹಾಪೂಜೆ, ಸಂಜೆ 5ಕ್ಕೆ ತಾಯಂಬಕ, ದೀಪಾರಾ

ಉಪ್ಪಳ: ಕೈಕಂಬ-ಬಾಯಾರು ರಸ್ತೆಯ ಜೋಡುಕಲ್ಲು ಎಂಬಲ್ಲಿ ಒಣಗಿದ ಮರಗಳು ಯಾವುದೇ ಕ್ಷಣ ಧರಾಶಾಯಿಯಾಗುವ ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ಈ ರಸ್ತೆ ಅಭಿವೃದ್ದಿಗೊಳಿಸುವ ವೇಳೆ ಗುತ್ತಿಗೆದಾರ ಅಪಾಯದ ಸ್ಥಿತಿಯ ಲ್ಲಿರುವ ಮರಗಳನ್ನು ತೆರೆವುಗೊಳಿಸಿ ದ್ದರು. ಅದರೆ

ಕಾಸರಗೋಡು: ಮೈದಾನದಲ್ಲಿ ಫುಟ್ಬಾಲ್ ಆಡುತ್ತಿದ್ದ ಬಾಲಕ ಸೂರ್ಯಾಘಾತಕ್ಕೊಳಗಾಗಿ ಸುಟ್ಟು ಗಾಯಗೊಂಡ ಘಟನೆ ನಡೆದಿದೆ. ಹೊಸದುರ್ಗ ಇಟ್ಟುಮ್ಮಲ್ನ ರಹ್ಮಾನ್ ಪಾತ್ತೂರು-ಜುವೈರಿಯಾ ದಂಪತಿ ಪುತ್ರ ಮೊಹಮ್ಮದ್ ಜುಬೈರ್ (13) ಸೂರ್ಯಾಘಾತ ಕ್ಕೊಳಗಾದ ಬಾಲಕ. ಈತ ಸ್ನೇಹಿತ ರೊಂದಿಗೆ

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page