
ಕುಂಬಳೆ: ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಕುಂಬಳೆ ನಾಯ್ಕಾಪು ಕೋಟೆಕಾರಿನ ಶ್ರೀನಿವಾಸ (39) ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೇ ವೇಳೆ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿಯುತ್ತಿದೆ ಯೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸೀತಾಂಗೋಳಿಯ ವಿವಿಧೆಡೆಗಳ ಸಿಸಿ ಟಿವಿ ಕ್ಯಾಮರಾಗಳನ್ನು ಪರಿಶೀಲಿಸಲಾ ಗುತ್ತಿದೆ. ಈ ಪ್ರಕರಣದಲ್ಲಿ ಬೇರೆ ಯಾರಾದರೂ ಶಾಮೀಲಾಗಿದ್ದಾ ರೆಯೇ ಎಂದು ತಿಳಿಯಲು ತನಿಖೆ ಮುಂದುವರಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. …
Read more “ಸೀತಾಂಗೋಳಿಯಲ್ಲಿ ಯುವಕನ ಕೊಲೆ : ಬಂಧಿತ ಆರೋಪಿಗೆ ರಿಮಾಂಡ್”
ಕುಂಬಳೆ: ಕೋಟೆಕಾರಿನಲ್ಲಿ ಕಾಂಗ್ರೆಸ್ ಮಂಡಲ ಅಧ್ಯಕ್ಷ ರವಿ ಪೂಜಾರಿಯವರ ಸಹೋದರ ಮೈದಾನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿರುವುದು ತಲೆಯ ರಕ್ತಸ್ರಾವದ ಹಿನ್ನೆಲೆಯಲ್ಲಿ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಸಾವಿನಲ್ಲಿನ ನಿಗೂಢತೆ ಇಲ್ಲದಾಗಿದೆ ಎಂದು ಕುಂಬಳೆ ಪೊಲೀಸರು ತಿಳಿಸಿದ್ದಾರೆ. ನಿನ್ನೆ ಬೆಳಿಗ್ಗೆ ಕೋಟೆಕಾರಿನ ಸುನಿಲ್ ಕುಮಾರ್ (40)ರನ್ನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿತ್ತು. ಪೈಂಟಿಂಗ್ ಕಾರ್ಮಿಕನಾದ ಸುನಿಲ್ ಕುಮಾರ್ ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತಲುಪಿರಲಿಲ್ಲ. ಈ ಮಧ್ಯೆ ಮೃತದೇಹದ ಮೂಗಿನಿಂದ ರಕ್ತ ಹರಿಯುತ್ತಿದ್ದ …
Read more “ಕೋಟೆಕಾರಿನಲ್ಲಿ ಯುವಕನ ಮೃತದೇಹ ಪತ್ತೆ: ತಲೆಯ ರಕ್ತಸ್ರಾವ ಸಾವಿಗೆ ಕಾರಣವೆಂದು ಮರಣೋತ್ತರ ವರದಿ”

ಕುಂಬಳೆ: ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಕುಂಬಳೆ ನಾಯ್ಕಾಪು ಕೋಟೆಕಾರಿನ ಶ್ರೀನಿವಾಸ (39) ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೇ ವೇಳೆ

ಕುಂಬಳೆ: ಕೋಟೆಕಾರಿನಲ್ಲಿ ಕಾಂಗ್ರೆಸ್ ಮಂಡಲ ಅಧ್ಯಕ್ಷ ರವಿ ಪೂಜಾರಿಯವರ ಸಹೋದರ ಮೈದಾನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿರುವುದು ತಲೆಯ ರಕ್ತಸ್ರಾವದ ಹಿನ್ನೆಲೆಯಲ್ಲಿ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಸಾವಿನಲ್ಲಿನ ನಿಗೂಢತೆ

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವೆ ಗರ್ಭಿಣಿಯಾಗಿದ್ದು, ಈ ಸಂಬಂಧ ಬಾಲಕಿಯ ಸಹಪಾಠಿಯಾದ 16ರ ಹರೆಯದ ಬಾಲಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿದ್ದಾರೆ. ಹೊಸದುರ್ಗ ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯ ನಿವಾಸಿಯಾದ ಬಾಲಕಿ

ಕಾಸರಗೋಡು: ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ರಾಮು ರಮೇಶ್ ಚಂದ್ರಭಾನು ಅವರು ವಿವಿಧ ಸೆಕ್ಷನ್ಗಳಲ್ಲಾಗಿ ಒಟ್ಟು 12 ವರ್ಷ ಕಠಿಣ ಸಜೆ ಮತ್ತು ಒಂದು

ಕುಂಬಳೆ: ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಕುಂಬಳೆ ನಾಯ್ಕಾಪು ಕೋಟೆಕಾರಿನ ಶ್ರೀನಿವಾಸ (39) ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೇ ವೇಳೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page