
ಕಾಸರಗೋಡು: ಕಾಸರಗೋಡು ಅಭಿವೃದ್ಧಿಗೆ ಹೆಚ್ಚು ಸಾಧ್ಯತೆಯುಳ್ಳ ಜಿಲ್ಲೆಯಾಗಿದೆ. ಆದ್ದರಿಂದ ಭಾರೀ ಸಂತೋಷ ಹಾಗೂ ನಿರೀಕ್ಷೆಯೊಂದಿಗೆ ತಾನು ಜಿಲ್ಲಾಧಿಕಾರಿಯಾಗಿ ಇಲ್ಲಿ ಅಧಿಕಾರ ವಹಿಸುತ್ತಿದ್ದೇನೆಂದು ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನುಡಿದಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಸಿವಿಲ್ ಸ್ಟೇಶನ್ನ ಛೇಂಬರ್ಗೆ ತಲುಪಿದ ಅವರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡು ತ್ತಿದ್ದರು. ಕಾಸರಗೋಡಿನಲ್ಲಿ ಅಭಿವೃದ್ಧಿಗೆ ಹಲವು ಅವಕಾಶಗಳಿವೆ. ಅವುಗಳನ್ನೆಲ್ಲಾ ತಿಳಿದುಕೊಂಡು ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಯೋಜನೆ ಸಿದ್ಧಪಡಿಸಲಾಗುವುದು. ಜಿಲ್ಲೆಯ ಜನರ ಪಟ್ಟೆ ಸಹಿತ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡು …
Read more “ಕಾಸರಗೋಡು ಹೆಚ್ಚಿನ ಅಭಿವೃದ್ಧಿಗೆ ಸಾಧ್ಯತೆಯುಳ್ಳ ಜಿಲ್ಲೆ: ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್”
ಬೋವಿಕ್ಕಾನ: ಪೊವ್ವಲ್ನ ಪಿ.ಎ. ಕಾಂಪ್ಲೆಕ್ಸ್ ಕ್ವಾರ್ಟರ್ಸ್ನ ಬೀಗ ಮುರಿದು ಲ್ಯಾಪ್ಟಾಪ್, ಸಂಬಂಧಪಟ್ಟ ಉಪಕರಣಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಸೆರೆಯಾಗಿದ್ದಾನೆ. ಚೆರ್ಕಳ ಬಾಲಡ್ಕ ನಿವಾಸಿ ಹನೀಫ್ (52)ನನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳ 25ರಂದು ಬೆಳಿಗ್ಗೆ 11ರಿಂದ ರಾತ್ರಿ 11ರ ಮಧ್ಯೆ ಕಳವು ನಡೆಸಲಾಗಿತ್ತು. ಉತ್ತರ ಪ್ರದೇಶ ನಿವಾಸಿ ಹಾಗೂ ಹೋಟೆಲ್ ನೌಕರ ರಿಹಾನ್ ಅಶ್ರಫ್ನ ಕೊಠಡಿಯಲ್ಲಿ ಕಳವು ನಡೆಸಲಾಗಿತ್ತು. ಬೀಗ ಮುರಿದು ಒಳನುಗ್ಗಿದ ಕಳ್ಳ ಮಲಗುವ ಕೊಠಡಿಯಲ್ಲಿ ಬ್ಯಾಗ್ನಲ್ಲಿರಿಸಿದ್ದ ಲ್ಯಾಪ್ಟಾಪ್, ಚಾರ್ಜರ್, ಮೈಕ್ರೋಫೋನ್ ಎಂಬಿವು ಕಳವುಗೈದಿರುವುದಾಗಿ …
Read more “ಪೊವ್ವಲ್ ಕ್ವಾರ್ಟರ್ಸ್ನಿಂದ ಕಳವು: ಚೆರ್ಕಳ ಬಾಲಡ್ಕ ನಿವಾಸಿ ಸೆರೆ”





ಕಾಸರಗೋಡು: ಕಾಸರಗೋಡು ಅಭಿವೃದ್ಧಿಗೆ ಹೆಚ್ಚು ಸಾಧ್ಯತೆಯುಳ್ಳ ಜಿಲ್ಲೆಯಾಗಿದೆ. ಆದ್ದರಿಂದ ಭಾರೀ ಸಂತೋಷ ಹಾಗೂ ನಿರೀಕ್ಷೆಯೊಂದಿಗೆ ತಾನು ಜಿಲ್ಲಾಧಿಕಾರಿಯಾಗಿ ಇಲ್ಲಿ ಅಧಿಕಾರ ವಹಿಸುತ್ತಿದ್ದೇನೆಂದು ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನುಡಿದಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಸಿವಿಲ್

ಬೋವಿಕ್ಕಾನ: ಪೊವ್ವಲ್ನ ಪಿ.ಎ. ಕಾಂಪ್ಲೆಕ್ಸ್ ಕ್ವಾರ್ಟರ್ಸ್ನ ಬೀಗ ಮುರಿದು ಲ್ಯಾಪ್ಟಾಪ್, ಸಂಬಂಧಪಟ್ಟ ಉಪಕರಣಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಸೆರೆಯಾಗಿದ್ದಾನೆ. ಚೆರ್ಕಳ ಬಾಲಡ್ಕ ನಿವಾಸಿ ಹನೀಫ್ (52)ನನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳ 25ರಂದು

ಕುಂಬಳೆ: ಬೇಕಲ ಪೊಲೀಸರು ಸೆರೆಹಿಡಿದ ಕುಖ್ಯಾತ ಕಳವು ಪ್ರಕರಣದ ಇಬ್ಬರು ಆರೋಪಿಗಳು ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಳತ್ತೂರು ಪಂಜಿಕಲ್ಲಿನ ಮನೆಯಿಂದ ನಗನಗದು ದೋಚಿದ ಪ್ರಕರಣದಲ್ಲೂ ಆರೋಪಿಗಳಾಗಿದ್ದಾರೆಂದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪಾಲಕ್ಕಾಡ್

ಕುಂಬಳೆ: ಕಯ್ಯಾರಿನ ಕೋಳಿ ಅಂಕ ಕೇಂದ್ರಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಎರಡು ಕೋಳಿಗಳ ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಸೆರೆ ಹಿಡಿದಿದ್ದಾರೆ. ಕಯ್ಯಾರು ಕೊಕ್ಕೆಚ್ಚಾಲ್ ನಿವಾಸಿ ಹರೀಶ್ (37), ಕಯ್ಯಾರು ನಿವಾಸಿ ಸೋಮಯ್ಯ (48)

ಕಾಸರಗೋಡು: ಕಾಸರಗೋಡು ಅಭಿವೃದ್ಧಿಗೆ ಹೆಚ್ಚು ಸಾಧ್ಯತೆಯುಳ್ಳ ಜಿಲ್ಲೆಯಾಗಿದೆ. ಆದ್ದರಿಂದ ಭಾರೀ ಸಂತೋಷ ಹಾಗೂ ನಿರೀಕ್ಷೆಯೊಂದಿಗೆ ತಾನು ಜಿಲ್ಲಾಧಿಕಾರಿಯಾಗಿ ಇಲ್ಲಿ ಅಧಿಕಾರ ವಹಿಸುತ್ತಿದ್ದೇನೆಂದು ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನುಡಿದಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಸಿವಿಲ್

ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page