
ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ ಸೂತ್ರಧಾರನಾಗಿದ್ದಾನೆ. ಕಳೆದ ತಿಂಗಳ 29ರಂದು ಮಾವಿನಕಟ್ಟೆಯ ಕ್ಷೇತ್ರದಿಂದ ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿದೆ. ಹಲವು ತಿಂಗಳಿಂದ ಕರ್ನಾಟಕ ಪೊಲೀಸರು ಹಾಗೂ ಕೇರಳ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಹಗಲು ಹೊತ್ತಿನಲ್ಲಿ ಎಲ್ಲಾದರೂ ಅಡಗಿ ಕುಳಿತು ರಾತ್ರಿ ವೇಳೆ ಹೊರಗಿಳಿದು …
Read more “ಕುಖ್ಯಾತ ಕಳವು ಆರೋಪಿ ನೆಲ್ಲಿಕಟ್ಟೆಯ ಉಮ್ಮರ್ ಫಾರೂಕ್ ಬಂಧನ”
ಕಾಸರಗೋಡು: ಮದುವೆಗೆ ಇನ್ನು ಮೂರು ತಿಂಗಳು ಮಾತ್ರವೇ ಬಾಕಿಯಿರುವಂತೆ ಬ್ಯಾಂಕ್ ಉದ್ಯೋಗಿಗಳಾದ ಯುವತಿ ಹಾಗೂ ಯುವಕ ಎರಡು ಕಡೆಗಳಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆ ಸಂಭವಿಸಿದೆ. ಪೂಚಕ್ಕಾಡ್ ಕಿಳಕ್ಕೇಕರದ ಕೆ. ಚಂದ್ರನ್ ಎಂಬವರ ಪುತ್ರಿ ಅನುಶ್ರೀ (25) ಹಾಗೂ ಕಣ್ಣೂರು ಅಂಬಲತ್ತಟ್ಟ್ ನಿವಾಸಿ ಸುಧಾಕರನ್ ಎಂಬವರ ಪುತ್ರ ವಿ. ಅಮಲ್ (26) ಎಂಬಿವರು ಸಾವಿಗೀಡಾದವರಾ ಗಿದ್ದಾರೆ. ಅನುಶ್ರೀ ಕರ್ನಾಟಕದ ಹುಣಸೂರಿನಲ್ಲಿರುವ ಎಸ್ಬಿಐ ಶಾಖೆಯ ಉದ್ಯೋಗಿಯಾಗಿದ್ದಳು. ಅಮಲ್ ಎಸ್ಬಿಐ ಎರ್ನಾಕುಳಂ ಎಂ.ಜಿ ರೋಡ್ ಶಾಖೆಯ ಮೆನೇಜರ್ ಆಗಿದ್ದರು. ಅನುಶ್ರೀ ನಿನ್ನೆ …
Read more “ಬ್ಯಾಂಕ್ ಉದ್ಯೋಗಿಗಳಾದ ಭಾವೀ ವಧು-ವರ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ”

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಮದುವೆಗೆ ಇನ್ನು ಮೂರು ತಿಂಗಳು ಮಾತ್ರವೇ ಬಾಕಿಯಿರುವಂತೆ ಬ್ಯಾಂಕ್ ಉದ್ಯೋಗಿಗಳಾದ ಯುವತಿ ಹಾಗೂ ಯುವಕ ಎರಡು ಕಡೆಗಳಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆ ಸಂಭವಿಸಿದೆ. ಪೂಚಕ್ಕಾಡ್ ಕಿಳಕ್ಕೇಕರದ ಕೆ. ಚಂದ್ರನ್ ಎಂಬವರ ಪುತ್ರಿ ಅನುಶ್ರೀ

ವರ್ಕಾಡಿ: ಪಾವೂರು ಪೊಯ್ಯೆ ಹಾಗೂ ಪರಿಸರ ಪ್ರದೇಶಗಳಲ್ಲಿ ಕಾಡುಹಂದಿಗಳು ನಿಗೂಢವಾಗಿ ಸಾವಿಗೀಡಾಗುತ್ತಿರುವುದಾಗಿ ತಿಳಿದುಬಂದಿದೆ. ಕಳೆದ ಎರಡು ವಾರಗಳಿಂದ 10ರಷ್ಟು ಹಂದಿಗಳು ಸಾವಿಗೀಡಾಗಿವೆ. ಇಂದು ಬೆಳಿಗ್ಗೆ ಭಾರೀ ಗಾತ್ರದ ಕಾಡುಹಂದಿ ಪಾವೂರಿನ ರಸ್ತೆ ಬದಿ ಸತ್ತು

ಉಪ್ಪಳ: ಅಂಗಡಿಗೆ ಕೆಲಸಕ್ಕೆ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ತಾಯಿ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿ ದ್ದಾರೆ. ಪೈವಳಿಕೆ ಆಜಾದ್ನಗರ ನಿವಾಸಿಯಾದ ಫಾತಿಮತ್ ಮಕ್ನಾಸ್

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page