ಉಪ್ಪಳ ಶ್ರೀ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಆರಂಭ

ಉಪ್ಪಳ: ಉಪ್ಪಳ ಶ್ರೀ ಭಗವತೀ ಕ್ಷೇತ್ರದಲ್ಲಿ ವಾರ್ಷಿಕ ಕಳಿಯಾಟ ಮಹೋತ್ಸವ ನಿನ್ನೆ ಆರಂಭಗೊಂಡಿದೆ. ಇದರಂಗವಾಗಿ ನಿನ್ನೆ ಬೆಳಿಗ್ಗೆ ಶ್ರೀ ನಾಗಸನ್ನಿಧಿಯಲ್ಲಿ ನಾಗತಂಬಿಲ, ಭಜನೆ, ಭಂಡಾರ ಆಗಮನದೊಂದಿಗೆ ನಡಾವಳಿ ಉತ್ಸವ ನಡೆಯಿತು. ಇಂದು ಮೊದಲ ಕಳಿಯಾಟ ನಡೆಯಲಿದ್ದು, ಫೆ. ೧ರಂದು ಕಳಿಯಾಟ ಸಮಾಪ್ತಿಗೊಳ್ಳಲಿದೆ.

RELATED NEWS

You cannot copy contents of this page