ಎನ್.ಟಿ.ಯು ಮಂಜೇಶ್ವರ ಉಪಜಿಲ್ಲಾ ಸಮಿತಿ ವತಿಯಿಂದ ಧರಣಿ

ಮಂಜೇಶ್ವರ: ದೇಶೀಯ ಅಧ್ಯಾಪಕ ಪರಿಷತ್ ಮಂಜೇಶ್ವರ ಉಪಜಿಲ್ಲಾ ಸಮಿತಿ ವತಿಯಿಂದ ಮಂಜೇಶ್ವರ ಸಹಾಯಕ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗ ಶೈಕ್ಷಣಿಕ ಕ್ಯಾಲೆಂಡರ್ ನ್ನು ವಿರೋಧಿಸಿ ಪ್ರತಿಭಟನಾ ಧರಣಿ ನಡೆಸಲಾಯಿತು.ಎನ್ ಟಿ ಯು ರಾಜ್ಯ ಸಮಿತಿ ಸದಸ್ಯ ಅರವಿಂದಾಕ್ಷ ಭಂಡಾರಿ ಉದ್ಘಾಟಿಸಿ ಮಾತನಾಡಿ ದರು . ರಾಜ್ಯ ಸಮಿತಿ ಸದಸ್ಯ ಸತೀಶ್ ಶೆಟ್ಟಿ ಒಡ್ಡಂಬೆಟ್ಟು, ರಾಜ್ಯ ವನಿತಾ ವಿಂಗ್ ಸದಸ್ಯರಾದ ಸುಚಿತ ಟೀಚರ್ ,ಜಿಲ್ಲಾಸಮಿತಿ ಸದಸ್ಯ ಈಶ್ವರ ಕಿದೂರು, ಉಪಜಿಲ್ಲಾ ಅಧಕ್ಷೆ ಚಂದ್ರಿಕಾ, ಕಾರ್ಯದರ್ಶಿ ದೇವಿಪ್ರ ಸಾದ್ ಮಾತನಾಡಿದರು.ಎನ್. ಟಿ.ಯು ಮಂಜೇಶ್ವರ ಉಪಜಿಲ್ಲಾ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡರು.

RELATED NEWS

You cannot copy contents of this page