ಕಣಿಪುರ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ ೧೪ರಂದು

ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಈ ತಿಂಗಳ ೧೪ರಂದು (ಮಕರ ಸಂಕ್ರಮಣ) ಬೆಳಿಗ್ಗೆ ೮ ಗಂಟೆಗೆ   ದೇವಸ್ಥಾನದ ತಂತ್ರಿವರ್ಯ ಬ್ರಹ್ಮಶ್ರೀ  ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜಾದಿ ಕಾರ್ಯಗಳು ನಡೆಯಲಿದೆ. ಬೆಳಿಗ್ಗೆ ೯ರಿಂದ ಫೆಬ್ರವರಿ ೧೬ರಿಂದ ೨೪ರವರೆಗೆ ನಡೆಯುವ ಬ್ರಹ್ಮಕಲಶಾಭಿಷೇಕದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ಸಂಬಂಧಪಟ್ಟವರು ವಿನಂತಿಸಿದ್ದಾರೆ.

RELATED NEWS

You cannot copy contents of this page