ಕೆವಿವಿಇಎಸ್ ಮುಳ್ಳೇರಿಯ ಘಟಕ ಪದಾಧಿಕಾರಿಗಳ ಆಯ್ಕೆ

ಮುಳ್ಳೇರಿಯ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಮುಳ್ಳೇರಿಯ ಘಟಕಕ್ಕೆ 2024-25ನೇ ಸಾಲಿನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಗಣೇಶ್ ವತ್ಸ, ಕಾರ್ಯದರ್ಶಿಯಾಗಿ ಶಶಿಧರನ್, ಕೋಶಾಧಿಕಾರಿಯಾಗಿ ಸದಾನಂದ ಎಂಬಿವರನ್ನು ಆರಿಸಲಾಯಿತು. ಮಹಾಸಭೆಯನ್ನು ಕೆವಿವಿಇಎಸ್ ಜಿಲ್ಲಾ ಅಧ್ಯಕ್ಷ ಅಹಮ್ಮದ್ ಶರೀಫ್ ಉದ್ಘಾಟಿಸಿದರು. ಜಿಲ್ಲಾ ಕಾರ್ಯದರ್ಶಿ ಕೆ. ಸಜಿ ಮುಖ್ಯ ಭಾಷಣ ನಡೆಸಿದರು.

Leave a Reply

Your email address will not be published. Required fields are marked *

You cannot copy content of this page