ಗಾಂಜಾ ಕೈವಶವಿರಿಸಿದ ವ್ಯಕ್ತಿಯ ಸೆರೆ

ಕಾಸರಗೋಡು: ಪಡನ್ನ ಗ್ರಾಮದ ಆಲಕ್ಕಲ್‌ನಲ್ಲಿ ನೀಲೇಶ್ವರ ಅಬಕಾರಿ ರೇಂಜ್ ಕಚೇರಿಯ ಎಕ್ಸೈಸ್ ಇನ್ಸ್‌ಪೆಕ್ಟರ್ ಸುಧೀರ್ ಕೆ.ಕೆ.ಯವರ ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ೫೦ ಗ್ರಾಂ ಗಾಂಜಾ ಕೈವಶವಿರಿಸಿದ ಓರ್ವನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದೆ. ರತೀಖ್ ಪಿ. ಬಂಧಿತ ಆರೋಪಿ.

RELATED NEWS

You cannot copy contents of this page