ಬೈಕ್ ಕಳವು: ದೂರು

ಕುಂಬಳೆ: ಕುಂಬಳೆ ಪೇಟೆಯಲ್ಲಿ ಮಸೀದಿ ಸಮೀಪ ನಿಲ್ಲಿಸಿದ್ದ ಬೈಕ್ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಈ ಬಗ್ಗೆ ಕುಂಬಳೆ ಭಾಸ್ಕರ ನಗರ ನಿವಾಸಿ ಕೃಷ್ಣ ಪ್ರಸಾದ್ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬೈಕ್ ಕೃಷ್ಣಪ್ರಸಾದ್‌ರ ಸ್ನೇಹಿತನ ದ್ದಾಗಿದೆಯೆನ್ನಲಾಗಿದೆ.

Leave a Reply

Your email address will not be published. Required fields are marked *

You cannot copy content of this page