ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗೆ ಸನ್ಮಾನ

ಬದಿಯಡ್ಕ: ಬದಿಯಡ್ಕ ಪೋಲಿಸ್ ಠಾಣೆಯಿಂದ ವರ್ಗಾವಣೆಗೊಂಡಿರುವ ಠಾಣಾದಿsಕಾರಿ ವಿನೋದ್ ಕುಮಾರ್‌ರನ್ನು ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಸನ್ಮಾನಿಸಲಾಯಿತು. ಗಣಪತಿ ಪ್ರಸಾದ ಕುಳಮರ್ವ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ ಮಾಸ್ಟರ್ ಅಗಲ್ಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಮಕೃಷ್ಣ ಹೆಬ್ಬಾರ್ ಸ್ವಾಗತಿಸಿ, ರಮೇಶ್ ಕಳೇರಿ ನಿರೂಪಿಸಿದರು. ಬಾಲಗೋಪಾಲ ಏಣಿಯರ್ಪು, ಸುರೇಶ್ ಮಿಮಿಕ್ರಿ, ಶಿಶುಮಂದಿರದ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

RELATED NEWS

You cannot copy contents of this page