ವಿಮಾನದ ಎಮರ್ಜೆನ್ಸಿ ಬಾಗಿಲು ತೆರೆಯಲೆತ್ನ: ಇಬ್ಬರು ಸೆರೆ

ಕೊಚ್ಚಿ: ನೆಡುಂಬಾಶೇರಿಯಿಂದ ಬೆಂಗಳೂರಿಗೆ ತೆರಳುವ ವಿಮಾನದ ಎಮರ್ಜೆನ್ಸಿ ಬಾಗಿಲನ್ನು ಇಬ್ಬರು ವ್ಯಕ್ತಿಗಳು ತೆರೆಯಲು ಯತ್ನಿಸಿದ ಘಟನೆ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಈ ಸಂಬಂಧ ಕರ್ನಾಟಕ ನಿವಾಸಿಗಳಾದ ರಾಮುಜಿ ಕೋರೆಯಿಲ್, ರಮೇಶ್ ಕುಮಾರ್ ಎಂಬಿವರನ್ನು ಸೆರೆ ಹಿಡಿಯಲಾಗಿದೆ. ವಿಮಾನ ನಿಲ್ದಾಣ ಅಧಿಕಾರಿಗಳು ಈ ಇಬ್ಬರನ್ನು ನೆಡುಂಬಾಶೇರಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page