ಅಂಗಡಿಯಿಂದ ನಗದು ಕಳವು

ಕಾಸರಗೋಡು: ಮೊಗ್ರಾಲ್ ಪುತ್ತೂರು ಪೇಟೆಯಲ್ಲಿ ಕಾರ್ಯವೆಸಗುತ್ತಿರುವ ಮುಸ್ತಫಾ ಆಜಾದ್ ನಗರ್ ಎಂಬವರ ಎ.ಆರ್. ಮಿನಿ ಮಾರ್ಟ್ ಎಂಬ ಅಂಗಡಿ  ಹೊರಗಡೆಯ ಗ್ರಿಲ್ಸ್ ಒಡೆದು ಒಳನುಗ್ಗಿದ ಕಳ್ಳರು 40 ಸಾವಿರ ರೂ. ನಗದು ಅಪಹರಿಸಿದ್ದಾರೆ. ಈ ಬಗ್ಗೆ ಮುಸ್ತಫಾ ಆಜಾದ್‌ನಗರ್ ನೀಡಿದ ದೂರಿನಂತೆ ಕಾಸರಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page