ಆರಿಕ್ಕಾಡಿ ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದಲ್ಲಿ ನಡಾವಳಿ ಮಹೋತ್ಸವ ಸಮಾಪ್ತಿ

ಉಪ್ಪಳ: ಕುಂಬಳೆ ಆರಿಕ್ಕಾಡಿ ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದಲ್ಲಿ ನಡಾ ವಳಿ ಮಹೋತ್ಸವ ವಿವಿಧ ಕಾರ್ಯ zಕ್ರಮಗಳೊಂದಿಗೆ ಸಮÁಪ್ತಿಗೊಂ ಡಿದೆ. ಅಂದು ಬೆಳಿಗ್ಗೆ ಗಣಪತಿ ಹೋಮ, ಮೂಲಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ ಕಟ್ಟೆಗೆ ಶುದ್ದಿ ಕಲಶ ಮತ್ತು ತಂಬಿಲ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಹೂವಿನ ಪೂಜೆ, ತುಲಾಭಾರ ಸೇವೆ, ಭಗವತೀ ದರ್ಶನ, ಕೆಂಡಸೇವೆ, ಬಿಂಬ ಬಲಿ ದರ್ಶನ ಮೊದಲಾದ ಕಾರ್ಯಕ್ರಮ ನಡೆಯಿತು.

You cannot copy contents of this page