ಕ.ಸಾ.ಪ. ಸಂಸ್ಥಾಪನಾ ದಿನಾಚರಣೆ ನಾಳೆ

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110 ನೇ ಸಂಸ್ಥಾಪನಾ ದಿನಾಚರಣೆಯು ಮೇ 5 ರಂದು ಸಂಜೆ 4 ಗಂಟೆಗೆ ಕಾಸರ ಗೋಡಿನಲ್ಲಿರುವ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನಡೆಯುವುದು. ಹಿರಿಯ ಸಾಹಿತಿ ವೈ. ಸತ್ಯನಾರಾಯಣ ಕಾಸರ ಗೋಡು ಉದ್ಘಾಟಿಸುವರು. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾ ಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು.

Leave a Reply

Your email address will not be published. Required fields are marked *

You cannot copy content of this page