ಗೆಲುವು ಸಾಧ್ಯತೆಯುಳ್ಳವರಿಗೆ ಕೇರಳದಲ್ಲಿ ಸೀಟು-ಕೆ.ಸಿ. ವೇಣುಗೋಪಾಲ್

ದಿಲ್ಲಿ: ಲೋಕಸಭಾ ಚುನಾವಣೆ ಯಲ್ಲಿ ಕೇರಳದಲ್ಲಿ ಯಾರೆಲ್ಲ ಸ್ಪರ್ಧಿಸಬೇಕೆಂದು ಪಕ್ಷ ತೀರ್ಮಾನಿಸ ಲಿದೆಯೆಂದು  ಸಂಸದ ಕೆ.ಸಿ. ವೇಣು ಗೋಪಾಲ್ ತಿಳಿಸಿದ್ದಾರೆ. ಗೆಲುವು ಸಾಧ್ಯತೆಯುಳ್ಳ ಅಭ್ಯರ್ಥಿ ಗಳಿಗೆ ಆದ್ಯತೆ ನೀಡಲಾಗುವುದು. ರಾಹುಲ್ ಗಾಂಧಿ ಸಿಟ್ಟಿಂಗ್ ಸೀಟ್ ಆಗಿರುವ ವಯನಾಡ್‌ನಲ್ಲಿ ಸ್ಪರ್ಧಿಸಬೇಕೇ ಎಂದು ಶೀಘ್ರ ನಿರ್ಧರಿಸಲಾಗುವುದೆಂದೂ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಇದೇ ವೇಳೆ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲಿರುವ ಆಮ್ ಆದ್ಮಿ ಪಾರ್ಟಿಯ ನಿರ್ಧಾರ ವನ್ನು ಮರು ಪರಿಶೀಲಿಸಬೇಕೆಂದೂ ಅವರು ಆಗ್ರಹಪಟ್ಟಿದ್ದಾರೆ. ಎಲ್ಲಾ ಸೀಟುಗಳಲ್ಲೂ ಎಎಪಿ ಸ್ಪರ್ಧಿಸಿದರೆ ಅದರಿಂದ ಬಿಜೆಪಿಗೆ ಪ್ರಯೋಜನ ವಾಗಲಿದೆಯೆಂದೂ  ವೇಣುಗೋ ಪಾಲ್ ತಿಳಿಸಿದ್ದಾರೆ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page