ಕಾಸರಗೋಡು: ತಾಳಿಪಡ್ಪು ಭಗವಾನ್ ಶ್ರೀ ಸತ್ಯಸಾಯಿ ಅಭಯನಿಕೇತನ ಆಶ್ರಯಧಾಮದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಜರಗಿತು. ಬಾಯಾರು ನಿವಾಸಿ ಡಾ. ಬಿ. ಸತ್ಯನಾರಾಯಣ ದೀಪ ಬೆಳಗಿಸಿ ಉದ್ಘಾಟಿಸಿದರು. ಪೆರ್ಲದ ಡಾ. ಬಿ.ಆರ್. ಕೃಷ್ಣಮೋಹನ, ಜಿಲ್ಲಾ ಸತ್ಯಸಾಯಿ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದರು.

ಕಾಸರಗೋಡು: ತಾಳಿಪಡ್ಪು ಭಗವಾನ್ ಶ್ರೀ ಸತ್ಯಸಾಯಿ ಅಭಯನಿಕೇತನ ಆಶ್ರಯಧಾಮದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಜರಗಿತು. ಬಾಯಾರು ನಿವಾಸಿ ಡಾ. ಬಿ. ಸತ್ಯನಾರಾಯಣ ದೀಪ ಬೆಳಗಿಸಿ ಉದ್ಘಾಟಿಸಿದರು. ಪೆರ್ಲದ ಡಾ. ಬಿ.ಆರ್. ಕೃಷ್ಣಮೋಹನ, ಜಿಲ್ಲಾ ಸತ್ಯಸಾಯಿ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದರು.








You cannot copy contents of this page