ದೋಣಿ ಮುಳುಗಿ ಹಲವರು ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಶ್ರೀನಗರದ ಝೀಲಂ ನದಿಯಲ್ಲಿ ದೋಣಿ ಮಗುಚಿ ಬಿದ್ದು ೧೦ ಶಾಲಾ ವಿದ್ಯಾರ್ಥಿಗಳು ಸೇರಿ ಅನೇಕರು ಮುಳುಗಿ ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ದೋಣಿಯಲ್ಲಿ  ೧ ಡಜನ್‌ಗಿಂತಲೂ ಹೆಚ್ಚು ಮಕ್ಕಳು ಮತ್ತು ಸ್ಥಳೀಯರು ಇದ್ದರೆನ್ನಲಾಗಿದೆ. 

Leave a Reply

Your email address will not be published. Required fields are marked *

You cannot copy content of this page