ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರ ಬ್ರಹ್ಮಕಲಶಾಭಿಷೇಕ: ಗೋಸಾಡ ಪ್ರಾದೇಶಿಕ ಸಮಿತಿ ರಚನೆ

ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನವೀಕರಣ 2025ರ ಫೆಬ್ರವರಿ 2ರಿಂದ 10ರ ತನಕ ನಡೆಯಲಿರುವ ನವೀಕರಣ ಪುನರ್‌ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಯಶಸ್ವಿಗಾಗಿ ಗೋಸಾಡ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಪ್ರಾದೇಶಿಕ ಸಮಿತಿ ರಚಿಸಲಾಯಿತು.

ಪ್ರಾದೇಶಿಕ ಸಮಿತಿ ಗೌರವಾಧ್ಯಕ್ಷರಾಗಿ ಶ್ರೀನಿವಾಸ ಅಮ್ಮಣ್ಣಾಯ, ಪರಮೇಶ್ವರ ಭಟ್, ರಾಘವ ಮಣಿಯಾಣಿ ಬೆಳ್ಳಿಗೆ, ಅಧ್ಯಕ್ಷರಾಗಿ ಪ್ರಸಾದ್ ಮಣಿಯಾಣಿ, ಉಪಾಧ್ಯಕ್ಷರಾಗಿ ದಾಮೋದರ ಮಣಿಯಾಣಿ, ರಾಧಾಕೃಷ್ಣ ನಾಯರ್, ಕಾರ್ಯದರ್ಶಿಯಾಗಿ ರವೀಂದ್ರ ರೈ ಗೋಸಾಡ, ಜೊತೆ ಕಾರ್ಯದರ್ಶಿಯಾಗಿ ನಾರಾಯಣ ಮಲ್ಲಮೂಲೆ, ಸಂತೋಷ್, ನಿತಿನ್, ಭರತ್ ಮಣಿಯಾಣಿ, ಕೋಶಾಧಿಕಾರಿಯಾಗಿ ಸುಧಾಕರ ಮಣಿಯಾಣಿ ಅವರನ್ನು ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

You cannot copy content of this page