ಬಿಜೆಪಿ ಕುಂಬಳೆ ಘಟಕ ಸಮಿತಿ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ

ಕುಂಬಳೆ: ಕುಂಬಳೆ ಮಂಡಲ ಸಮಿತಿ ನೇತೃತ್ವದಲ್ಲಿ ಎಡನಾಡು ಬ್ಯಾಂಕ್ ಸಭಾಂಗಣದಲ್ಲಿ ಬಿಜೆಪಿ ಸದಸ್ಯತ್ವ ಅಭಿ ಯಾನ ಕಾರ್ಯಾಗಾರವನ್ನು ಹಮ್ಮಿ ಕೊಳ್ಳಲಾಗಿತ್ತು. ಬಿಜೆಪಿ ಕುಂಬಳೆ ಮಂ ಡಲ ಅಧ್ಯಕ್ಷ ಸುನಿಲ್ ಅನಂತಪುರ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಉತ್ತರ ವಲಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಶೆಟ್ಟಿ ಉದ್ಘಾಟಿಸಿ ದರು, ಸದಸ್ಯತ್ವ ಅಭಿಯಾನದ ಕುರಿತು ಜಿಲ್ಲಾ ಕಾರ್ಯದರ್ಶಿ ಉಮಾ ಕಡಪುö್ಪರ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಅಮೇಕ್ಕಳ ಮಾತನಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್ ಕುಮಾರ್ ಸ್ವಾಗತಿಸಿ, ವಸಂತಕುಮಾರ್ ಮಯ್ಯ ವಂದಿಸಿದರು.

Leave a Reply

Your email address will not be published. Required fields are marked *

You cannot copy content of this page