ಬೈಕ್ ಢಿಕ್ಕಿ ಹೊಡೆದು ಸ್ಕೂಟರ್ ಚಲಾಯಿಸುತ್ತಿದ್ದ ಯುವತಿಗೆ ಗಾಯ

ಕಾಸರಗೋಡು: ಬೈಕ್ ಸ್ಕೂಟರ್‌ಗೆ ಢಿಕ್ಕಿ ಹೊದೆಡು ಸ್ಕೂಟರ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಪಾಡಿ ಪೂಚ್ಚಾಲ್ ವೀಟಿಲ್‌ನ ಎಂ.ಎನ್. ವಿನೋದ್ ಎಂಬವರ ಪತ್ನಿ ಎಂ. ಸುಮಿತ್ರ (37) ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನ.19 ರಂದು ಸಂಜೆ ಪಾಡಿ ಎದಿರ್ ತ್ತೋಡಿನಲ್ಲಿ ಈ ಅಪಘಾತ ಸಂಭವಿಸಿದೆ. ವಿದ್ಯಾನಗರ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page