ಮಂಗಲ್ಪಾಡಿ ಮಂಡಲ ಕಾಂಗ್ರೆಸ್‌ನಿಂದ ರಂಜಾನ್ ಕಿಟ್ ವಿತರಣೆ

ಉಪ್ಪಳ: ಮಂಗಲ್ಪಾಡಿ ಮಂಡಲ ಕಾಂಗ್ರೆಸ್(ಐ) ಸಮಿತಿ ನೇತೃತ್ವದಲ್ಲಿ ರಂಜÁನ್ ಕಿಟ್ ವಿತರಣೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಜೆ.ಎಸ್. ಉದ್ಘಾಟಿಸಿ ದರು. ಮಂಡಲ ಅಧ್ಯಕ್ಷ ಬಾಬು ಬಂದ್ಯೋಡು ಅಧ್ಯಕ್ಷತೆ ವಹಿಸಿದ್ದರು. ಯು.ಡಿ.ಎಫ್. ಮಂಡಲ ಸಂಚಾಲಕ ಮಂಜುನಾಥ ಆಳ್ವ, ಕುಂಬಳೆ ಬ್ಲೋಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲಕ್ಷ್ಮಣ ಪ್ರಭು, ಹಿರಿಯ ಮುಖಂಡ ಖಾದರ್ ಸೇರಿದಂತೆ ಬ್ಲೋಕ್ ಹಾಗೂ ಮಂಡಲದ ಪದಾಧಿಕಾರಿಗಳು ಭಾಗವಹಿಸಿದರು.

You cannot copy contents of this page