ಮಾದಕ ದ್ರವ್ಯ ವಿರೋಧಿ ಸೈಕಲ್ ಯಾತ್ರೆಗೆ ಪೈವಳಿಕೆ ನಗರ ಶಾಲೆಯಲ್ಲಿ ಸ್ವಾಗತ

ಪೈವಳಿಕೆ: ಮಾದಕದ್ರವ್ಯ  ವಿರುದ್ಧ ಅಭಿಯಾನದಂಗವಾಗಿ ನಿವೃತ್ತ ಎಸ್‌ಐ ಶಾಜಹಾನ್ ಕೊಲ್ಲಂನಿಂದ ಸೈಕಲ್‌ನಲ್ಲಿ ಆರಂಭಿಸಿದ ಯಾತ್ರೆಗೆ ಪೈವಳಿಕೆ ನಗರ ಶಾಲೆಯಲ್ಲಿ ಸ್ವಾಗತ ನೀಡಲಾಯಿತು.  ಮಾದಕದ್ರವ್ಯಗಳು ಉಂಟು ಮಾಡುತ್ತಿರುವ ದುಷ್ಪರಿಣಾಮಗಳ ಬಗ್ಗೆ ಅವರು ಮಕ್ಕಳಿಗೆ ತಿಳಿಸಿದರು. ಮುಖ್ಯೋಪಾಧ್ಯಾಯಿನಿ ರಾಧಾಲಕ್ಷ್ಮಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದರು. ಅಧ್ಯಾಪಕರಾದ ಲತೀಫ್, ರಾಜೇಶ್, ರೈನಾ ಡಿಸೋಜಾ, ಬಬಿತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page