ರೈಲು ಹಳಿಯಲ್ಲಿ ಮೃತದೇಹ ಪತ್ತೆ

ಕಾಸರಗೋಡು: ನೀಲೇಶ್ವರದಲ್ಲಿ ವೃದ್ಧರೊಬ್ಬರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಇವರು ತೈಕಡಪ್ಪುರಂ ನಿವಾಸಿಯೆಂದು ಶಂಕಿಸಲಾಗಿದೆ. ಇಂದು ಮುಂಜಾನೆ ಕಣ್ಣೂರು-ಮಂಗಳೂರು ಪ್ಯಾಸೆಂಜರ್ ರೈಲಿನಿಂದ ಬಿದ್ದಿರಬೇಕೆಂದು ಶಂಕಿಸಲಾಗಿದೆ. ಮುಲ್ಲಪಳ್ಳಿ ಶಾಲೆ ಹಾಗೂ ಕೊಯುಂದಿಲ್ ಮಧ್ಯೆ ಮೃತದೇಹ ಪತ್ತೆಯಾಗಿದೆ. ನೀಲೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಪ್ರಾಥಮಿಕ ಕ್ರಮಗಳನ್ನು ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page