ಸಂತಡ್ಕದಲ್ಲಿ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ

ಉಪ್ಪಳ: ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರದ ಜೀರ್ಣೋದ್ಧಾರ ದ ಅಂಗವಾಗಿ ಅನುಜ್ಞಾ ಕಲಶ ಹಾಗೂ ಬಾಲಾಲಯ ಪ್ರತಿಷ್ಠಾಪನಾ ಕಾರ್ಯಕ್ರಮ ತಂತ್ರಿ ಬ್ರಹ್ಮಶ್ರೀ ವೇದಮೂರ್ತಿ ನರಸಿಂಹ ತಂತ್ರಿಗಳು ಕುಡುಪು ಮತ್ತು ಯೋಗೀಶ ಕಲ್ಯಾಣತ್ತಾಯ ಕುಳೂರು ಇವರ ನೇತೃತ್ವದಲ್ಲಿ ಜರಗಿತು. ಕ್ಷೇತ್ರದ ಅಧ್ಯಕ್ಷ ಡಾ. ಎಂ ಶ್ರೀಧರ ಭಟ್ ಉಪ್ಪಳ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂತಡ್ಕ ವಿಶ್ವ ಹಿಂದೂ ಪರಿಷತ್ ಮಾತೃಮಂಡಳಿ ಇವರಿಂದ ಜೀರ್ಣೋದ್ಧಾರ ಕಾರ್ಯಗಳಿಗೆ ನಿಧಿಯನ್ನು ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

You cannot copy content of this page