ಸ್ಕೂಟರ್ ಕಳವು

ಮಂಜೇಶ್ವರ: ಮನೆಯ ಮುಂಭಾಗ ನಿಲ್ಲಿಸಿದ್ದ ಸ್ಕೂಟರನ್ನು ಕಳವುಗೈದಿರುವುದಾಗಿ ದೂರಲಾಗಿದೆ. ಹೊಸಬೆಟ್ಟು ಪೊಕ್ಕಿ ನಿವಾಸಿ ಅಬ್ದುಲ್ ಬಶೀರ್‌ರ ಮನೆಯ ಮುಂಭಾಗ ನಿಲ್ಲಿಸಿದ್ದ ಸಂಬಂಧಿಕರ ಸ್ಕೂಟರನ್ನು ೧೫ರಂದು ರಾತ್ರಿ ವೇಳೆ ಕಳವುಗೈದಿರು ವುದಾಗಿ ಮಂಜೇಶ್ವರ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

You cannot copy contents of this page