ಸಂಚರಿಸುತ್ತಿದ್ದ ಕಾರಿನ ಮೇಲೆ ವಿದ್ಯುತ್ ತಂತಿ ಸಹಿತ ಮುರಿದು ಬಿದ್ದ ಮರ: ತಪ್ಪಿದ ಭಾರೀ ಅನಾಹುತ
ಕಾಸರಗೋಡು: ಸಂಚರಿಸುತ್ತಿದ್ದ ಕಾರಿನ ಮೇಲೆ ವಿದ್ಯುತ್ ತಂತಿ ಸಹಿತ ಮರ ಬಿದ್ದು ಸಂಭಾವ್ಯ ಭಾರೀ ದೊಡ್ಡ ದುರಂತ ಅದೃಷ್ಟವಶಾತ್ ತಪ್ಪಿಹೋದ ಘಟನೆ ವಿದ್ಯಾನಗರದಲ್ಲಿ ನಿನ್ನೆ ನಡೆದಿದೆ. ವಿದ್ಯಾನಗರದಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದೊಳಗಿನ ಮರದ ರಂಬೆ ಸಮೀಪದ ರಸ್ತೆ ಬಳಿಯಿರುವ ಎಚ್.ಟಿ. ವಿದ್ಯುತ್ ಲೈನ್ನ ಮೇಲೆ ಮುರಿದು ಬಿದ್ದು, ಎರಡು ವಿದ್ಯುತ್ ಕಂಬಿಗಳು ಕುಸಿದು ಬಿದ್ದಿವೆ. ಆ ವೇಳೆ ರಸ್ತೆ ಮೂಲಕ ಬರುತ್ತಿದ್ದ ಕಾರಿನ ಮೇಲೆ ಮರದ ರೆಂಬೆ ಹಾಗೂ ವಿದ್ಯುತ್ ಲೈನ್ಗಳು ಬಿದ್ದಿವೆ. ಆ ಕಾರಿನೊಳಗಿದ್ದ …
Read more “ಸಂಚರಿಸುತ್ತಿದ್ದ ಕಾರಿನ ಮೇಲೆ ವಿದ್ಯುತ್ ತಂತಿ ಸಹಿತ ಮುರಿದು ಬಿದ್ದ ಮರ: ತಪ್ಪಿದ ಭಾರೀ ಅನಾಹುತ”