ವಾಹನ ಅಪಘಾತ: ತನಿಖೆಗೆ ಹೋದ ಎಸ್ಐಗಳ ಮೇಲೆ ಹಲ್ಲೆ; ಆರೋಪಿ ಸೆರೆ
ಕಾಸರಗೋಡು: ವಾಹನ ಅಪಘಾ ತದ ಬಗ್ಗೆ ತನಿಖೆ ನಡೆಸಲು ಹೋದ ಎಸ್ಐಗಳ ಮೇಲೆ ಹಲ್ಲೆ ನಡೆಸಿ ಅವರ ಕರ್ತವ್ಯಕ್ಕೆ ಅಡಚಣೆ ಉಂಟುಮಾಡಿದ ಪ್ರಕರಣದ ಆರೋಪಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಪನತ್ತಡಿ ಚಾಮುಂಡಿಕುನ್ನುನ ಪ್ರಮೋದ್ ಎಸ್.ಸಿ (46) ಬಂಧಿತ ಆರೋಪಿ. ಚೆರ್ಕಳದಲ್ಲಿ ನಿನ್ನೆ ಸಂಜೆ ಆರೋಪಿ ಚಲಾಯಿಸುತ್ತಿದ್ದ ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದಿತ್ತು. ಇದರಲ್ಲಿ ಸ್ಕೂಟರ್ ಸವಾರ ಕುಂಟಾರು ಪಡಿಯತ್ತಡ್ಕದ ಇಬ್ರಾಹಿಂ ಬಿನ್ಶಾದ್ (19)ಗಾಯಗೊಂಡು ಆತನನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಈ ಅಪಘಾತದ ಬಗ್ಗೆ ತನಿಖೆ ನಡೆಸಲು ವಿದ್ಯಾಗರ …
Read more “ವಾಹನ ಅಪಘಾತ: ತನಿಖೆಗೆ ಹೋದ ಎಸ್ಐಗಳ ಮೇಲೆ ಹಲ್ಲೆ; ಆರೋಪಿ ಸೆರೆ”