ಖಾಸಗಿ ಬಸ್ ಮುಷ್ಕರ ಪೂರ್ಣ: ಸಂಕಷ್ಟಕ್ಕೀಡಾದ ಪ್ರಯಾಣಿಕರು
ಕಾಸರಗೋಡು: ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಖಾಸಗಿ ಬಸ್ ಮಾಲಕರು ತಮ್ಮ ಬಸ್ ಸೇವೆಗಳನ್ನು ನಿಲುಗಡೆಗೊಳಿಸಿ ಇಂದು ಬೆಳಿಗ್ಗೆ ಆರಂಭಿಸಿರುವ ಸೂಚನಾ ಮುಷ್ಕರ ಪೂರ್ಣಗೊಂ ಡಿದೆ. ಇದರಂಗವಾಗಿ ಪ್ರಯಾಣಿಕರು ತೀವ್ರ ಸಂಕಷ್ಟಕ್ಕೊಳಗಾಗಬೇಕಾಗಿ ಬಂದಿದೆ. ಬಸ್ ಮುಷ್ಕರ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಪರಿಣಾಮ ಬೀರಿದೆ. ಪ್ರಯಾಣಕ್ಕಾಗಿ ಖಾಸಗಿ ಬಸ್ಗಳನ್ನು ಮಾತ್ರವೇ ಆಶ್ರಯಿಸುತ್ತಿರುವ ಪ್ರದೇಶಗಳ ಜನರು ತೀವ್ರ ಸಂಕಷ್ಟಕ್ಕೊಳಗಾದರು. ಖಾಸಗಿ ಬಸ್ಗಳ ಮುಷ್ಕರದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಇಂದು ಜಿಲ್ಲೆಯ ವಿವಿಧೆಡೆಗಳಲ್ಲಿ ಏಳು ಹೆಚ್ಚುವರಿ ಬಸ್ ಸೇವೆ ಏರ್ಪಡಿಸಿದೆ. ಕೆಎಸ್ಆರ್ಟಿಸಿಯ ಎಲ್ಲಾ …
Read more “ಖಾಸಗಿ ಬಸ್ ಮುಷ್ಕರ ಪೂರ್ಣ: ಸಂಕಷ್ಟಕ್ಕೀಡಾದ ಪ್ರಯಾಣಿಕರು”