ನಡೆದು ಹೋಗುತ್ತಿದ್ದ ಯುವತಿಯನ್ನು ಅಪ್ಪಿಹಿಡಿದು ಬಳಿಕ ಪರಾರಿಯಾದ ಯುವಕನ ಬಂಧನ
ಕುಂಬಳೆ: ನಡೆದುಹೋಗುತ್ತಿದ್ದ ಹದಿನೆಂಟರ ಹರೆಯದ ಯುವತಿ ಯನ್ನು ಅಪ್ಪಿ ಹಿಡಿದು ಬಳಿಕ ಓಡಿ ಪರಾರಿಯಾದ ಯುವಕನನ್ನು ನಾಗರಿಕರು ಸೆರೆಹಿಡಿದು ಬುದ್ದಿ ಹೇಳಿ ಪೊಲೀಸರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ಕರ್ನಾಟಕದ ಸಕಲೇಶಪುರ ನಿವಾಸಿಯೂ ಕುಂಬಳೆ ಆರಿಕ್ಕಾಡಿ ಕಡವತ್ತ್ನ ಕ್ವಾರ್ಟರ್ಸ್ನಲ್ಲಿ ವಾಸಿಸುವ ಶುಹೈಬ್ (25) ಎಂಬಾತನನ್ನು ಸೆರೆಹಿಡಿದು ನಾಗರಿಕರು ಕುಂಬಳೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ತಿಂಗಳ 24ರಂದು ಹಾಡಹಗಲೇ ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ. ಕುಂಬಳೆ ರೈಲ್ವೇ ನಿಲ್ದಾಣ ರಸ್ತೆಯಲ್ಲಿ ಯುವತಿ ನಡೆದು ಹೋಗುತ್ತಿದ್ದಳು. ಈ ವೇಳೆ ಅಲ್ಲಿಗೆ ತಲುಪಿದ …
Read more “ನಡೆದು ಹೋಗುತ್ತಿದ್ದ ಯುವತಿಯನ್ನು ಅಪ್ಪಿಹಿಡಿದು ಬಳಿಕ ಪರಾರಿಯಾದ ಯುವಕನ ಬಂಧನ”