‘ದಿ ಕೇರಳ ಸ್ಟೋರಿ’ ನಿರ್ದೇಶಕರಿಗೆ ರಾಷ್ಟ್ರೀಯ ಪುರಸ್ಕಾರ: ಮುಖ್ಯಮಂತ್ರಿ ಆಕ್ರೋಶ
ತಿರುವನಂತಪುರ: ನಿನ್ನೆ ಪ್ರಕಟಿಸಲಾದ 2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ‘ದಿ ಕೇರಳಸ್ಟೋರಿ’ ಎಂಬ ಸಿನಿಮಾ ನಿರ್ದೇಶಿಸಿದ ಸುದೀಪ್ರೋ ಸೇನ್ರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಿದುದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಪುಗಾರರು ಭಾರತೀಯ ಚಿತ್ರರಂಗದ ಹೆಮ್ಮೆಯ ಸಂಪ್ರದಾಯಕ್ಕೆ ದ್ರೋಹ ಬಗೆದಿದ್ದಾರೆ. ಕೇರಳವನ್ನು ಕೆಣಕುವ ಮತ್ತು ಕೋಮುವಾದವನ್ನು ಹರಡುವ ಉದ್ದೇಶದಿಂದ ಸುಳ್ಳುಗಳ ಮೇಲೆ ನಿರ್ಮಿಸಲಾದ ದಿ ಕೇರಳ ಸ್ಟೋರಿ ಚಿತ್ರಕ್ಕೆ ಪ್ರಶಸ್ತಿ ನೀಡುವ ಮೂಲಕ ತೀರ್ಪುಗಾರರು ದೀರ್ಘ ಕಾಲದಿಂದ ಕೋಮು ಸಾಮರಸ್ಯ ಮತ್ತು ರಾಷ್ಟ್ರೀಯ …
Read more “‘ದಿ ಕೇರಳ ಸ್ಟೋರಿ’ ನಿರ್ದೇಶಕರಿಗೆ ರಾಷ್ಟ್ರೀಯ ಪುರಸ್ಕಾರ: ಮುಖ್ಯಮಂತ್ರಿ ಆಕ್ರೋಶ”