ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಮಾಜಿ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ ಮುರಾರಿಬಾಬು ಬಂಧನ
ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಬಿ. ಮುರಾರಿ ಬಾಬುರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಪೆರುನ್ನಾದಲ್ಲಿರುವ ಅವರ ಮನೆಯಿಂದ ಇಂದು ಬೆಳಿಗ್ಗೆ ಬಂಧಿಸಿದೆ. ಆ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಈಗ ೨ಕ್ಕೇರಿದೆ. ಮುರಾರಿಯನ್ನು ತನಿಖಾ ತಂಡ ನಿನ್ನೆ ರಾತ್ರಿಯೇ ವಶಕ್ಕೆ ತೆಗೆದುಕೊಂಡಿತ್ತು. ನಂತರ ಗಂಟೆಗಳ ತನಕ ತೀವ್ರ ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡ ನಂತರ ಇಂದು ಬೆಳಿಗ್ಗೆ ಅವರ ಬಂಧನ …
Read more “ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಮಾಜಿ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ ಮುರಾರಿಬಾಬು ಬಂಧನ”