ಕುಂಬಳೆ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹ ಮುಂದೂಡಿರುವುದಾಗಿ ಜಿಲ್ಲಾಧಿಕಾರಿ ಭರವಸೆ- ಶಾಸಕ
ಕುಂಬಳೆ: ತಲಪಾಡಿ- ಚೆರ್ಕಳ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ಇಂದಿನಿಂದ ವಾಹನಗಳಿಂದ ಟೋಲ್ ಸಂಗ್ರಹ ಆರಂಭಿಸುವುದರ ವಿರುದ್ಧ ತೀವ್ರ ಪ್ರತಿಭಟನೆ ಕೇಳಿ ಬಂದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹ ಮುಂದೂಡಿರು ವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭರವಸೆ ನೀಡಿದ್ದಾರೆಂದು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ತಿಳಿಸಿದ್ದಾರೆ. ಕುಂಬಳೆಯಲ್ಲಿ ಟೋಲ್ ಪ್ಲಾಜಾ ಮಂಜೂರು ಮಾಡಿರುವುದರ ವಿರುದ್ಧ ಕ್ರಿಯಾ ಸಮಿತಿ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿಯ ಮೇಲೆ ನ.೧೪ರಂದು ಅಂತಿಮ ತೀರ್ಪು ಬರುವವರೆಗೆ ಟೋಲ್ ಸಂಗ್ರಹ ನಡೆಸುವುದಿಲ್ಲವೆಂದು ಜಿಲ್ಲಾಧಿಕಾರಿ …
Read more “ಕುಂಬಳೆ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹ ಮುಂದೂಡಿರುವುದಾಗಿ ಜಿಲ್ಲಾಧಿಕಾರಿ ಭರವಸೆ- ಶಾಸಕ”