ಕುಂಬಳೆಯ ಲಾಡ್ಜ್ ಕೊಠಡಿಯಲ್ಲಿ ಮಾದಕವಸ್ತು ಬಳಸುತ್ತಿದ್ದ ಮೂವರು ಬಂಧನ
ಕುಂಬಳೆ: ಕುಂಬಳೆಯ ಲಾಡ್ಜ್ಯೊಂದರ ಕೊಠಡಿಯಲ್ಲಿ ಮಾದಕವಸ್ತು ಉಪಯೋಗಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ. ಕುಂಬಳೆ ಶ್ರೀ ನಿತ್ಯಾನಂದ ಮಠದ ಸಮೀಪ ಬಟ್ಟುಂಞಿ ಹೌಸ್ನ ಸಿ.ಕೆ. ಕೇತನ್, ಕುಂಟಗೇರಡ್ಕ ಜಿಡಬ್ಲ್ಯುಎಲ್ಪಿ ಶಾಲೆ ಸಮೀಪದ ನಿಸಾರ್ ಮಂಜಿಲ್ನ ಅಬ್ದುಲ್ ನಿಸಾರ್, ಕರ್ನಾಟಕದ ಪುತ್ತೂರು ಗಾಳಿಮುಖ ನಿವಾಸಿ ಬ್ರಿಜೇಶ್ ಎಂಬಿವರನ್ನು ಕುಂಬಳೆ ಎಕ್ಸೈಸ್ ಇನ್ಸ್ಪೆಕ್ಟರ್ ಕೆ.ವಿ. ಶ್ರಾವಣ್ ನೇತೃತ್ವದ ತಂಡ ಬಂಧಿಸಿದೆ. ನಿನ್ನೆ ರಾತ್ರಿ 10 ಗಂಟೆಗೆ ಕುಂಬಳೆ ರೈಲ್ವೇ ನಿಲ್ದಾಣದಿಂದ ಸಿ.ಎಚ್.ಸಿ.ಗೆ ತೆರಳುವ ರಸ್ತೆಯಲ್ಲಿ ರಾಕೇಶ್ ಕಾಂಪ್ಲೆಕ್ಸ್ ಎಂಬ ಲಾಡ್ಜ್ನಿಂದ ಇವರನ್ನು …
Read more “ಕುಂಬಳೆಯ ಲಾಡ್ಜ್ ಕೊಠಡಿಯಲ್ಲಿ ಮಾದಕವಸ್ತು ಬಳಸುತ್ತಿದ್ದ ಮೂವರು ಬಂಧನ”